Select Your Language

Notifications

webdunia
webdunia
webdunia
webdunia

ಕರ್ನಾಟಕದ 53 ಲಕ್ಷ ರೈತರಿಗೆ ಬಂಪರ್ ಕೊಡುಗೆ

ಕರ್ನಾಟಕದ 53 ಲಕ್ಷ ರೈತರಿಗೆ ಬಂಪರ್ ಕೊಡುಗೆ
ಬೆಂಗಳೂರು , ಮಂಗಳವಾರ, 18 ಅಕ್ಟೋಬರ್ 2022 (08:47 IST)
ಬೆಂಗಳೂರು : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸೋಮವಾರ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 12ನೇ ಕಂತಿನ ನೆರವನ್ನು ಬಿಡುಗಡೆ ಮಾಡಿದ್ದು,

ರಾಜ್ಯದ 50.36 ಲಕ್ಷ ರೈತರಿಗೆ 1007.26 ಕೋಟಿ ರೂ. ಗಳನ್ನು ವರ್ಗಾವಣೆ ಮಾಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳು,

ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ವರ್ಚುವಲ್ ಆಗಿ ಈ ಸಮಾರಂಭದಲ್ಲಿ ಪಾಲ್ಗೊಂಡರು. 

ಕರ್ನಾಟಕ ಯೋಜನೆಯಡಿ ಭಾರತ ಸರ್ಕಾರದಿಂದ ಅನುಮೋದಿಸಲ್ಪಟ್ಟ ರೈತ ಕುಟುಂಬಗಳಿಗೆ 2019 ರಿಂದ ಇಲ್ಲಿವರೆಗೆ 4,821.37 ರೂ. ಹಾಗೂ 2022-23ನೇ ಸಾಲಿನಲ್ಲಿ 956.71 ಕೋಟಿಗಳ ಆರ್ಥಿಕ ನೆರವನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತದ 50ನೇ ಸಿಜೆಐ ಆಗಿ ಚಂದ್ರಚೂಡ್ ನೇಮಕ