Select Your Language

Notifications

webdunia
webdunia
webdunia
webdunia

ರಾಜ್ಯದ ಪೌರಕಾರ್ಮಿಕರಿಗೆ ಬಂಪರ್

ರಾಜ್ಯದ ಪೌರಕಾರ್ಮಿಕರಿಗೆ ಬಂಪರ್
ನಗರಸಭೆ ಪುರಸಭೆ ಮತ್ತು ಇತರ ಪಟ್ಟಣ  ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ 11,133 ಪೌರಕಾರ್ಮಿಕರಿಗೆ ವಿಶೇಷ ನೇಮಕಾತಿ ನಿಯಮಗಳ ಅಡಿಯಲ್ಲಿ ಸರ್ಕಾರಿ ನೌಕರರೆಂದು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
 
ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಇಂದು ತನ್ನ ಅನುಮೋದನೆ ನೀಡಿದೆ. ಈ ನೌಕರರು ಈಗ 1,7000-28,980 ವೇತನ ಶ್ರೇಣಿ ಅಡಿಯಲ್ಲಿ ಸೇವೆ ಸಲ್ಲಿಸುವಂತೆ ಅವಕಾಶ ಕಲ್ಪಿಸಲಾಗಿದೆ.11,133 ಪೌರ ಕಾರ್ಮಿಕ ಖಾಯಂಯಾಗಿದ್ದು ,ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿಯಾಗಿದೆ.ಅನೇಕ ದಿನಗಳಿಂದ ಹೋರಾಟ ಮಾಡುತ್ತಿದ್ದ ಪೌರಕಾರ್ಮಿಕರ ಹೋರಾಟಕ್ಕೆ ನ್ಯಾಯ ಒದಗಿಸಿದಂತಾಗಿದೆ. ಸಾಮಾಜಿಕ ನ್ಯಾಯದ ದಿಗ್ವಿಜಯ ಯಾತ್ರೆಯನ್ನು ಕರ್ನಾಟಕದ ಬಿಜೆಪಿ ಸರ್ಕಾರ ಮುಂದುವರಿಸಿದೆ. 
 
ಈ ಪ್ರಸ್ತಾವಕ್ಕೆ ಅನುಮೋದ ನೀಡಿದ ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಸಚಿವ ಸಂಪುಟದ ಸದಸ್ಯರೆಲ್ಲರಿಗೂ ನನ್ನ ಹೃತ್ಪೂರ್ವಕ ಕೃತಜ್ಞತೆ ಎಂದು ಎಲ್ಲರು ತಿಳಿಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

40% ಕಮಿಷನ್ ಜೊಲ್ಲು ಎಂಬ ಪ್ರಿಯಾಂಕ ಖರ್ಗೆ ಹೇಳಿಕೆಗೆ ಸಿ.ಟಿ ರವಿ ಟಾಂಗ್