ರಾಜ್ಯದ ಪೌರಕಾರ್ಮಿಕರಿಗೆ ಬಂಪರ್

Webdunia
ಸೋಮವಾರ, 19 ಸೆಪ್ಟಂಬರ್ 2022 (20:39 IST)
ನಗರಸಭೆ ಪುರಸಭೆ ಮತ್ತು ಇತರ ಪಟ್ಟಣ  ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ 11,133 ಪೌರಕಾರ್ಮಿಕರಿಗೆ ವಿಶೇಷ ನೇಮಕಾತಿ ನಿಯಮಗಳ ಅಡಿಯಲ್ಲಿ ಸರ್ಕಾರಿ ನೌಕರರೆಂದು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
 
ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಇಂದು ತನ್ನ ಅನುಮೋದನೆ ನೀಡಿದೆ. ಈ ನೌಕರರು ಈಗ 1,7000-28,980 ವೇತನ ಶ್ರೇಣಿ ಅಡಿಯಲ್ಲಿ ಸೇವೆ ಸಲ್ಲಿಸುವಂತೆ ಅವಕಾಶ ಕಲ್ಪಿಸಲಾಗಿದೆ.11,133 ಪೌರ ಕಾರ್ಮಿಕ ಖಾಯಂಯಾಗಿದ್ದು ,ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿಯಾಗಿದೆ.ಅನೇಕ ದಿನಗಳಿಂದ ಹೋರಾಟ ಮಾಡುತ್ತಿದ್ದ ಪೌರಕಾರ್ಮಿಕರ ಹೋರಾಟಕ್ಕೆ ನ್ಯಾಯ ಒದಗಿಸಿದಂತಾಗಿದೆ. ಸಾಮಾಜಿಕ ನ್ಯಾಯದ ದಿಗ್ವಿಜಯ ಯಾತ್ರೆಯನ್ನು ಕರ್ನಾಟಕದ ಬಿಜೆಪಿ ಸರ್ಕಾರ ಮುಂದುವರಿಸಿದೆ. 
 
ಈ ಪ್ರಸ್ತಾವಕ್ಕೆ ಅನುಮೋದ ನೀಡಿದ ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಸಚಿವ ಸಂಪುಟದ ಸದಸ್ಯರೆಲ್ಲರಿಗೂ ನನ್ನ ಹೃತ್ಪೂರ್ವಕ ಕೃತಜ್ಞತೆ ಎಂದು ಎಲ್ಲರು ತಿಳಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಕ್ಸಲ್ ಮುಕ್ತ ಭಾರತದತ್ತ ಮತ್ತೊಂದು ಹೆಜ್ಜೆ, ಛತ್ತೀಸ್‌ಗಢದಲ್ಲಿ 51 ನಕ್ಸಲರು ಶರಣು

ಈ ವಿಚಾರದಲ್ಲಿ ಸಿದ್ದರಾಮಯ್ಯ ಸುಳ್ಳಿನ ರಾಜ: ಸಚಿವ ಸೋಮಣ್ಣ

ಆರ್‌ಎಸ್‌ಎಸ್‌ ಯಾರ ವಿರುದ್ಧವೂ ಅಲ್ಲ: ಮೋಹನ್ ಭಾಗವತ್‌

ಮಲೇಷ್ಯಾದ ಪಿಎಂ ಅನ್ವರ್‌ರೊಂದಿಗೆ ಪ್ರಧಾನಿ ಮೋದಿ ಕಾರಿನಲ್ಲಿ ಪ್ರಯಾಣ

ಮೆಟ್ರೋ ಪ್ರಯಾಣ ದರ ಏರಿಕೆ ಚಿಂತೆಯಲ್ಲಿದ್ದವರಿಗೆ ಸ್ವಲ್ಪ ರಿಲ್ಯಾಕ್ಸ್‌

ಮುಂದಿನ ಸುದ್ದಿ
Show comments