Webdunia - Bharat's app for daily news and videos

Install App

ರಾಜ್ಯದ ಪೌರಕಾರ್ಮಿಕರಿಗೆ ಬಂಪರ್

Webdunia
ಸೋಮವಾರ, 19 ಸೆಪ್ಟಂಬರ್ 2022 (20:39 IST)
ನಗರಸಭೆ ಪುರಸಭೆ ಮತ್ತು ಇತರ ಪಟ್ಟಣ  ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ 11,133 ಪೌರಕಾರ್ಮಿಕರಿಗೆ ವಿಶೇಷ ನೇಮಕಾತಿ ನಿಯಮಗಳ ಅಡಿಯಲ್ಲಿ ಸರ್ಕಾರಿ ನೌಕರರೆಂದು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
 
ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಇಂದು ತನ್ನ ಅನುಮೋದನೆ ನೀಡಿದೆ. ಈ ನೌಕರರು ಈಗ 1,7000-28,980 ವೇತನ ಶ್ರೇಣಿ ಅಡಿಯಲ್ಲಿ ಸೇವೆ ಸಲ್ಲಿಸುವಂತೆ ಅವಕಾಶ ಕಲ್ಪಿಸಲಾಗಿದೆ.11,133 ಪೌರ ಕಾರ್ಮಿಕ ಖಾಯಂಯಾಗಿದ್ದು ,ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿಯಾಗಿದೆ.ಅನೇಕ ದಿನಗಳಿಂದ ಹೋರಾಟ ಮಾಡುತ್ತಿದ್ದ ಪೌರಕಾರ್ಮಿಕರ ಹೋರಾಟಕ್ಕೆ ನ್ಯಾಯ ಒದಗಿಸಿದಂತಾಗಿದೆ. ಸಾಮಾಜಿಕ ನ್ಯಾಯದ ದಿಗ್ವಿಜಯ ಯಾತ್ರೆಯನ್ನು ಕರ್ನಾಟಕದ ಬಿಜೆಪಿ ಸರ್ಕಾರ ಮುಂದುವರಿಸಿದೆ. 
 
ಈ ಪ್ರಸ್ತಾವಕ್ಕೆ ಅನುಮೋದ ನೀಡಿದ ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಸಚಿವ ಸಂಪುಟದ ಸದಸ್ಯರೆಲ್ಲರಿಗೂ ನನ್ನ ಹೃತ್ಪೂರ್ವಕ ಕೃತಜ್ಞತೆ ಎಂದು ಎಲ್ಲರು ತಿಳಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿ ಆಡಳಿತಕ್ಕೆ ಶತಕದ ಸಂಭ್ರಮ: ರಾಜ್ಯದ ಅವೃದ್ಧಿಗೆ ಮೂರು ಮಹಾ ಸಂಕಲ್ಪ ಘೋಷಿಸಿದ ಸಿಎಂ ಶಿವಕುಮಾರ್‌

ಗಲ್ವಾನ್ ಸಂಘರ್ಷದ ಬಳಿಕ ಮೊದಲ ಬಾರಿ ಭಾರತಕ್ಕೆ ಚೀನಾ ಅಧ್ಯಕ್ಷ: ಗರಿಗೆದರಿದ ದ್ವಿಪಕ್ಷೀಯ ಮಾತುಕತೆ

iPhone 18 ಲಾಂಚ್ ಆಗುತ್ತಿದ್ದಂತೇ iPhone 17 ಬೆಲೆ ಭಾರೀ ಏರಿಕೆ: ಸೋಷಿಯಲ್ ಮೀಡಿಯಾದಲ್ಲಿ ಫುಲ್ ಹಲ್ ಚಲ್

ಮತ್ತೊಂದು ಕಾನೂನು ಸಂಕಷ್ಟದ ಸುಳಿಯಲ್ಲಿ ನಟ ದರ್ಶನ್‌: ವಿಚಾರಣೆಗೆ ಹಾಜರಾಗುವಂತೆ ಕೋರ್ಟ್‌ ಸಮನ್ಸ್

ಏಯ್ ಸುಮ್ನಿರಮ್ಮಾ… ದಲಿತ ಯುವತಿ ಪ್ರಶ್ನೆಗೆ ಕೆಂಡಾಮಂಡಲರಾದ ಸಚಿವ ಶಿವಲಿಂಗೇಗೌಡ: Video

ಮುಂದಿನ ಸುದ್ದಿ
Show comments