ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್ನಲ್ಲಿ ಬಂಪರ್ – ಏನಿದು ಯೋಜನೆ?

Webdunia
ಗುರುವಾರ, 2 ಫೆಬ್ರವರಿ 2023 (09:25 IST)
ಬೆಂಗಳೂರು : ಕರ್ನಾಟಕದ ಭದ್ರಾ ಮೇಲ್ಡಂಡೆ ಯೋಜನೆಗೆ ಕೇಂದ್ರದ ಬಜೆಟ್ನಲ್ಲಿ ಬಂಪರ್ ಕೊಡುಗೆ ಸಿಕ್ಕಿದೆ. ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡುವುದರ ಜೊತೆಗೆ 5,300 ಕೋಟಿಯನ್ನು ಬಂಪರ್ ಗಿಫ್ಟ್ ಕೊಟ್ಟಿದೆ ಮೋದಿ ಸರ್ಕಾರ.

ಭದ್ರಾ ಮೇಲ್ಡಂಡೆ ಯೋಜನೆಯಿಂದ ನಾಲ್ಕು ಜಿಲ್ಲೆಗಳ ಜನರಿಗೆ ಅನುಕೂಲ ಆಗಲಿದೆ. ಭದ್ರಾ ಮೇಲ್ದಂಡೆ ಯೋಜನೆಯಿಂದ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಗಳ 5,57,022 ಎಕರೆ ಭೂಪ್ರದೇಶಕ್ಕೆ ನೀರಾವರಿ ಕಲ್ಪಿಸಬಹುದಾಗಿದೆ.

ಒಟ್ಟು ನಾಲ್ಕು ಜಿಲ್ಲೆಗಳ ವ್ಯಾಪ್ತಿಯಲ್ಲಿ 367 ಕೆರೆಗಳಿಗೆ ನೀರನ್ನು ತುಂಬಿಸುವ ಯೋಜನೆಯೂ ಇದರ ವ್ಯಾಪ್ತಿಯಲ್ಲಿ ಬರಲಿದೆ. ಅಂದಹಾಗೆ 29.9 ಟಿಎಂಸಿ ನೀರು ಬಳಕೆಗೆ ಯೋಜನೆಗೆ ಅನುಮತಿ ನೀಡಲಾಗಿದೆ.

 
ಯೋಜನೆ ಬ್ಲೂ ಪ್ರಿಂಟ್ ಏನು?

ತುಂಗಾ ನದಿಯಿಂದ 17.40 ಟಿ.ಎಂ.ಸಿ. ನೀರನ್ನು ಎರಡು ಹಂತಗಳಲ್ಲಿ ಲಿಫ್ಟ್ ಮಾಡುವುದು. ಭದ್ರಾ ಜಲಾಶಯಕ್ಕೆ ನೀರು ಹರಿಸುವುದು, ಭದ್ರಾ ಜಲಾಶಯದಿಂದ 29.90 ಟಿ.ಎಂ.ಸಿ. ನೀರನ್ನು ಎರಡು ಹಂತಗಳಲ್ಲಿ ಲಿಫ್ಟ್ ಮಾಡುವುದಾಗಿದೆ. ಅಜ್ಜಂಪುರ ಸುರಂಗದವರೆಗೆ ಕೊಂಡೊಯ್ಯುವುದು ಮತ್ತು ಅಜ್ಜಂಪುರ ಸುರಂಗ ಮಾರ್ಗದ ಮೂಲಕ ಚಿತ್ರದುರ್ಗ ಶಾಖಾ ಕಾಲುವೆ ಹಾಗೂ ತುಮಕೂರು ಶಾಖಾ ಕಾಲುವೆಗಳಿಗೆ ನೀರು ಹರಿಸುವ ಯೋಜನೆ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಲಾರಿಯಡಿ ಸಿಲುಕಿ ಸ್ಥಳದಲ್ಲೇ ನರಳಾಡಿ ಪ್ರಾಣ ಬಿಟ್ಟ ದ್ವಿಚಕ್ರ ವಾಹನ ಸವಾರನನ್ನು ಕೇಳೋರೇ ಇಲ್ಲ

ಕಾರ್ಕಳ: ಮುಖ್ಯ ಶಿಕ್ಷಕರು ಹೇಳಿದ್ರೂ ಕೇಳದೇ ಜನಿವಾರ, ದಾರ ತೆಗೆಸುತ್ತಿದ್ದ ಶಿಕ್ಷಕ ಅಮಾನತು

ಖರ್ಗೆ ಭೇಟಿ ಫೋಟೋ ಹಾಕಿದ್ರಿ, ಮೋದಿ ಜೊತೆಗಿರುವ ಫೋಟೋ ಯಾಕಿಲ್ಲ: ಸಿದ್ದರಾಮಯ್ಯಗೆ ಪ್ರಶ್ನೆ

ಪತ್ನಿಗೆ ಅನಾರೋಗ್ಯ, ಕೆಲಸ ಕಾರ್ಯ ಬಿಟ್ಟು ಓಡಿ ಬಂದ ಸಿಎಂ ಸಿದ್ದರಾಮಯ್ಯ

Karnataka Weather: ಮುಗಿದಿಲ್ಲ ಮಳೆಗಾಲ, ಇಂದು ಈ ಜಿಲ್ಲೆಗಳಿಗೆ ಮಳೆ ಸಾಧ್ಯತೆ

ಮುಂದಿನ ಸುದ್ದಿ
Show comments