ಬಿಸಿಲೂರಿನಲ್ಲಿ ಬೆಳ್ಳಂಬೆಳಗ್ಗೆ ಹರಿದ ನೆತ್ತರು!

Webdunia
ಗುರುವಾರ, 10 ಜನವರಿ 2019 (12:35 IST)
ಬಿಸಿಲೂರಿನಲ್ಲಿ ಬೆಳ್ಳಂಬೆಳಗ್ಗೆ ನೆತ್ತರು ಹರಿದಿದ್ದು ವ್ಯಕ್ತಿಯೊಬ್ಬನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ.

ಕಲಬುರಗಿ ಕೇಂದ್ರ ಬಸ್ ನಿಲ್ದಾಣ ಮುಂಭಾಗದಲ್ಲಿ ಬೆಳ್ಳಂಬೆಳಗ್ಗೆ ವ್ಯಕ್ತಿಯೊಬ್ಬನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಬಸ್ ನಿಲ್ದಾಣ ಹತ್ತಿರದಲ್ಲಿರುವ ಕಾವೇರಿ ಲಾಡ್ಜ್ ನ ಮ್ಯಾನೇಜರ್ ಆಗಿದ್ದ ಮಲ್ಲಿಕಾರ್ಜುನ (30) ಕೊಲೆಯಾದವರಾಗಿದ್ದಾರೆ.

ಮಲ್ಲಿಕಾರ್ಜುನನ ಜತೆ ಮಾತನಾಡುತ್ತಿರುವಂತೆ ನಟಿಸಿದ ಮೂವರು ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಕುತ್ತಿಗೆಗೆ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿ ಅಟ್ಟಹಾಸ ಮೆರೆದಿದ್ದಾರೆ. ಈ ಚಿತ್ರಣ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬೆಳ್ಳಂಬೆಳಗ್ಗೆ ಅದು ಜನರು ಓಡಾಡುವ ಪ್ರದೇಶದಲ್ಲಿಯೇ ಕೊಲೆ ನಡೆದಿರುವುದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಅಶೋಕ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಲ್ಲೂರು ಮೂಕಾಂಬಿಕೆಯ ದರ್ಶನ ಬೆನ್ನಲ್ಲೇ ವಿಜಯ್, ಸಂಗೀತಾ ದಾಂಪತ್ಯದಲ್ಲಿ ಎಲ್ಲವೂ ಸರಿಹೋಯ್ತಾ

ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ, ಯಾಣ ಪ್ರವಾಸಿ ತಾಣಕ್ಕೆ ಪ್ಲಾನ್ ಮಾಡಿದ್ದವರು ಈ ಸುದ್ದಿ ಓದಲೇ ಬೇಕು

ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ನೇಮಕ

AN-32 ವಿಮಾನ ಐವರು ಸೈನಿಕರು ಹುತಾತ್ಮ, ಕುಟುಂಬದ ಜತೆ ನಾವಿದ್ದೇವೆಂದ ರಾಜ್‌ನಾಥ್ ಸಿಂಗ್

ಕರಾವಳಿ ಭೇಟಿ ಪವರ್ ಫುಲ್ ದೇವರ ಮೊರೆ ಹೋದ ಸಚಿವೆ ನಿರ್ಮಲಾ ಸೀತಾರಾಮನ್

ಮುಂದಿನ ಸುದ್ದಿ
Show comments