ಬಿಸಿಲೂರಿನಲ್ಲಿ ಬೆಳ್ಳಂಬೆಳಗ್ಗೆ ಹರಿದ ನೆತ್ತರು!

Webdunia
ಗುರುವಾರ, 10 ಜನವರಿ 2019 (12:35 IST)
ಬಿಸಿಲೂರಿನಲ್ಲಿ ಬೆಳ್ಳಂಬೆಳಗ್ಗೆ ನೆತ್ತರು ಹರಿದಿದ್ದು ವ್ಯಕ್ತಿಯೊಬ್ಬನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ.

ಕಲಬುರಗಿ ಕೇಂದ್ರ ಬಸ್ ನಿಲ್ದಾಣ ಮುಂಭಾಗದಲ್ಲಿ ಬೆಳ್ಳಂಬೆಳಗ್ಗೆ ವ್ಯಕ್ತಿಯೊಬ್ಬನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಬಸ್ ನಿಲ್ದಾಣ ಹತ್ತಿರದಲ್ಲಿರುವ ಕಾವೇರಿ ಲಾಡ್ಜ್ ನ ಮ್ಯಾನೇಜರ್ ಆಗಿದ್ದ ಮಲ್ಲಿಕಾರ್ಜುನ (30) ಕೊಲೆಯಾದವರಾಗಿದ್ದಾರೆ.

ಮಲ್ಲಿಕಾರ್ಜುನನ ಜತೆ ಮಾತನಾಡುತ್ತಿರುವಂತೆ ನಟಿಸಿದ ಮೂವರು ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಕುತ್ತಿಗೆಗೆ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿ ಅಟ್ಟಹಾಸ ಮೆರೆದಿದ್ದಾರೆ. ಈ ಚಿತ್ರಣ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬೆಳ್ಳಂಬೆಳಗ್ಗೆ ಅದು ಜನರು ಓಡಾಡುವ ಪ್ರದೇಶದಲ್ಲಿಯೇ ಕೊಲೆ ನಡೆದಿರುವುದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಅಶೋಕ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಸ್ವಲ್ಪ ಬೇಗ ಪ್ರಶ್ನೆ ಕೇಳೀಪ್ಪಾ.. ಗಂಡನ ಬರ್ತ್ ಡೇ ಇದೆ ಎಂದ ಪ್ರಿಯಾಂಕ ವಾದ್ರಾ: ಟ್ರೋಲ್ Video

ಟೋಪಿ ಧರಿಸಿ ಎಂದು ಮೌಲ್ವಿ ಬಲವಂತ ಮಾಡಿದಾಗ ಬಿಹಾರದ ನೂತನ ಸಿಎಂ ಸಮರ್ಥ ಚೌಧರಿ ಏನು ಮಾಡಿದ್ರು ನೋಡಿ Video

ಲೆನ್ಸ್ ಕಾರ್ಟ್ ನಲ್ಲಿ ತಿಲಕಕ್ಕೆ ನಿಷೇಧ ವದಂತಿ ಹಿನ್ನಲೆ: ಲೆನ್ಸ್ ಕಾರ್ಟ್ ಸಂಸ್ಥೆಗೆ ಬಂದ ಬಜರಂಗದಳದವರು ಮಾಡಿದ್ದೇನು ನೋಡಿ Video

ಫೋಟೋಗೆ ವಿರಾಟ್‌ ಕೊಹ್ಲಿ ಲೈಕ್‌, ಅನ್‌ಲೈಕ್‌ ಬಗ್ಗೆ ಕೊನೆಗೂ ಮೌನಮುರಿದ ಜರ್ಮನ್ ಮಾಡೆಲ್‌ ಲಿಜ್‌ಲಾಜ್‌

ಮುಂದಿನ ಸುದ್ದಿ
Show comments