Webdunia - Bharat's app for daily news and videos

Install App

ಬುರ್ಕಾನೇ ಮುಖ್ಯ, ಸಿಂಧೂರ ತೆಗೆಸಿ ಎಂದ ವಿದ್ಯಾರ್ಥಿನಿಯರು!

Webdunia
ಶುಕ್ರವಾರ, 18 ಫೆಬ್ರವರಿ 2022 (09:09 IST)
ಕೋಲಾರ : ಹಿಜಬ್ ವಿವಾದ ಕೋಲಾರದಲ್ಲಿ 2ನೇ ದಿನವೂ ಮುಂದುವರೆದಿದ್ದು, ಹಿಜಬ್ ಧರಿಸಿ ಬಂದ ವಿದ್ಯಾರ್ಥಿಗಳನ್ನು ತರಗತಿಗಳಿಗೆ ಅನುಮತಿ ನೀಡದ ಹಿನ್ನೆಲೆ ವಿದ್ಯಾರ್ಥಿಗಳು ವಾಪಸ್ ಆದ ಸನ್ನಿವೇಶ ನಡೆಯಿತು.
 
ಕೋಲಾರ ನಗರದ ಸರ್ಕಾರಿ ಜೂನಿಯರ್ ಕಾಲೇಜಿಗೆ ಹಿಜಬ್ ತೆಗೆಯದೆ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರು ತಡೆದು ವಾಪಸ್ಸು ಕಳುಹಿಸಿದರು. ಈ ವೇಳೆ ಕಾಲೇಜಿನ ಹೊರ ನಡೆದ ಮೂರು ವಿದ್ಯಾರ್ಥಿನಿಯರು ಹಿಜಬ್ ತೆಗೆಯಲು ನಿರಾಕರಸಿ ಕಾಲೇಜಿನಿಂದ ಮನೆಯತ್ತ ತೆರಳಿದ್ರು. ನಮಗೆ ಧರ್ಮ ಮತ್ತು ಹಿಜಬ್ ಮುಖ್ಯವಾಗಿದೆ ಎಂದು ವಾದ ಮಾಡಿದರು.

ಒಂದು ವೇಳೆ ಕೋರ್ಟ್ ಆದೇಶ ಬಂದ್ರೆ ಅದಕ್ಕೆ ತಲೆ ಭಾಗುವೆ. ಆದ್ರೆ ನಾವು ನಮ್ಮ ಧರ್ಮದಂತೆ ಹಿಜಬ್ ಹಾಗೂ ಬುರ್ಕಾ ಧರಿಸಿ ಬರುತ್ತಿದ್ದೇವೆ. ನಮಗೆ ಬುರ್ಕಾ ತೆಗೆಯಲು ತಿಳಿಸಿದ್ರೆ, ಹಿಂದೂ ವಿದ್ಯಾರ್ಥಿನಿಯರು ಸಹ ಸಿಂಧೂರ, ಮೂಗುತಿ ಬಿಚ್ಚಿಟ್ಟು ಕಾಲೇಜಿಗೆ ಬರಲಿ. ನಮಗೊಂದು ಅವರಿಗೊಂದು ನ್ಯಾಯ ಎಂದು ವಿದ್ಯಾರ್ಥಿನಿ ಒತ್ತಾಯಿಸಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರಿನಲ್ಲಿ ವಿಶೇಷ ಸಂಪುಟ ಸಭೆ ನಡೆಸುತ್ತಿರುವುದ್ಯಾಕೆ, ಸಿಎಂ ಡಿಕೆಶಿ ತುಳುವಿನಲ್ಲಿ ಹೇಳಿದ್ದೇನು

ಜೆನ್ ಜಿ ಪ್ರತಿಭಟನೆಗಳ ನಡುವೆಯೂ ರಾಜಸ್ತಾನದಲ್ಲಿ ಬಿಜೆಪಿಗೆ ಗೆಲುವು

ಮಸೀದಿ ರಸ್ತೆಯಲ್ಲೇ ಗಣೇಶ ಮೆರವಣಿಗೆ ಮಾಡ್ತೀವಿ, ಇನ್ಸ್ ಪೆಕ್ಟರ್ ಧನಂಜಯ್ ಕಣ್ತುಂಬಿಕೊಳ‍್ಳಲಿ: ಹಿಂದೂ ಸಂಘಟನೆ ಸವಾಲ್

Karnataka Weather: ಗುಡ್ ನ್ಯೂಸ್, ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಸಣ್ಣ ಮಳೆ ಸಾಧ್ಯತೆ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments