ಬುರ್ಕಾನೇ ಮುಖ್ಯ, ಸಿಂಧೂರ ತೆಗೆಸಿ ಎಂದ ವಿದ್ಯಾರ್ಥಿನಿಯರು!

Webdunia
ಶುಕ್ರವಾರ, 18 ಫೆಬ್ರವರಿ 2022 (09:09 IST)
ಕೋಲಾರ : ಹಿಜಬ್ ವಿವಾದ ಕೋಲಾರದಲ್ಲಿ 2ನೇ ದಿನವೂ ಮುಂದುವರೆದಿದ್ದು, ಹಿಜಬ್ ಧರಿಸಿ ಬಂದ ವಿದ್ಯಾರ್ಥಿಗಳನ್ನು ತರಗತಿಗಳಿಗೆ ಅನುಮತಿ ನೀಡದ ಹಿನ್ನೆಲೆ ವಿದ್ಯಾರ್ಥಿಗಳು ವಾಪಸ್ ಆದ ಸನ್ನಿವೇಶ ನಡೆಯಿತು.
 
ಕೋಲಾರ ನಗರದ ಸರ್ಕಾರಿ ಜೂನಿಯರ್ ಕಾಲೇಜಿಗೆ ಹಿಜಬ್ ತೆಗೆಯದೆ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರು ತಡೆದು ವಾಪಸ್ಸು ಕಳುಹಿಸಿದರು. ಈ ವೇಳೆ ಕಾಲೇಜಿನ ಹೊರ ನಡೆದ ಮೂರು ವಿದ್ಯಾರ್ಥಿನಿಯರು ಹಿಜಬ್ ತೆಗೆಯಲು ನಿರಾಕರಸಿ ಕಾಲೇಜಿನಿಂದ ಮನೆಯತ್ತ ತೆರಳಿದ್ರು. ನಮಗೆ ಧರ್ಮ ಮತ್ತು ಹಿಜಬ್ ಮುಖ್ಯವಾಗಿದೆ ಎಂದು ವಾದ ಮಾಡಿದರು.

ಒಂದು ವೇಳೆ ಕೋರ್ಟ್ ಆದೇಶ ಬಂದ್ರೆ ಅದಕ್ಕೆ ತಲೆ ಭಾಗುವೆ. ಆದ್ರೆ ನಾವು ನಮ್ಮ ಧರ್ಮದಂತೆ ಹಿಜಬ್ ಹಾಗೂ ಬುರ್ಕಾ ಧರಿಸಿ ಬರುತ್ತಿದ್ದೇವೆ. ನಮಗೆ ಬುರ್ಕಾ ತೆಗೆಯಲು ತಿಳಿಸಿದ್ರೆ, ಹಿಂದೂ ವಿದ್ಯಾರ್ಥಿನಿಯರು ಸಹ ಸಿಂಧೂರ, ಮೂಗುತಿ ಬಿಚ್ಚಿಟ್ಟು ಕಾಲೇಜಿಗೆ ಬರಲಿ. ನಮಗೊಂದು ಅವರಿಗೊಂದು ನ್ಯಾಯ ಎಂದು ವಿದ್ಯಾರ್ಥಿನಿ ಒತ್ತಾಯಿಸಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇನ್ಮುಂದೆ ಲಗೇಜ್ ಸಾಗಿಸುವವರು ಈ ಸುದ್ದಿ ಓದಲೇ ಬೇಕು

ಮಹಾಶಿವರಾತ್ರಿ ದಿನ ಪವರ್ ದೇವರ ಮೊರೆ ಹೋದ ಡಿಕೆ ಶಿವಕುಮಾರ್ ಪತ್ನಿ ಉಷಾ

ಪಕ್ಷದ ವಿಚಾರ ಅಂತಾ ಬಂದ್ರೆ ನಾವೆಲ್ಲರೂ ಒಂದೇ: ಪ್ರಿಯಾಂಕ್ ಖರ್ಗೆ

ಮಂಡ್ಯ: ಕೆಮಿಕಲ್ ಟ್ಯಾಂಕ್ ಸ್ಫೋಟಕ್ಕೆ ಇಬ್ಬರು ಕಾರ್ಮಿಕರು ಸಾವು

ಮಾರ್ಚ್ 9 ರಂದು ಸ್ಪೀಕರ್ ಓಂ ಬಿರ್ಲಾಗೆ ಅಗ್ನಿ‍ಪರೀಕ್ಷೆ: ಅವಿಶ್ವಾಸ ನಿರ್ಣಯದ ಚರ್ಚೆಗೆ ವೇದಿಕೆ ಸಜ್ಜು

ಮುಂದಿನ ಸುದ್ದಿ
Show comments