Webdunia - Bharat's app for daily news and videos

Install App

ಸುಟ್ಟು ಕರಕಲಾದ ಬಸ್: ಮೂವರು ಸಾವು

Webdunia
ಮಂಗಳವಾರ, 12 ಫೆಬ್ರವರಿ 2019 (19:07 IST)
ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬಸ್ ಹೊತ್ತಿ ಉರಿದು, ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ.

ಬಿಎಂಟಿಸಿ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್ಗೆ ಬೆಂಕಿ ಹೊತ್ತಿ ಉರಿದ ದಾರುಣ ಘಟನೆ ಬೆಂಗಳೂರು ನಗರ ಹೊರವಲಯದ ದೇವಗೆರೆ ಬಳಿ ನಡೆದಿದೆ.

ಹಾರೋಹಳ್ಳಿಯ ಬಸವರಾಜ್ ಮಡಿವಾಳದ ಪ್ರದೀಪ್ ಹಾಗೂ ಅವಿನಾಶ್ ಮೃತ ದುರ್ದೈವಿಗಳು. ಕಗ್ಗಲೀಪುರ ಹಾಗೂ ಕುಂಬಳಗೂಡು ಮಾರ್ಗ ಮಧ್ಯದ ದೇವಗೆರೆ ಸಮೀಪದಲ್ಲಿ ಅಪಘಾತ ನಡೆದಿದ್ದು, ಬಸ್ನಲ್ಲಿದ್ದ ಚಾಲಕ, ನಿರ್ವಾಹಕ ಹಾಗೂ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬಸವರಾಜ್, ಪ್ರದೀಪ್ ಹಾಗೂ ಅವಿನಾಶ್ ಪಲ್ಸರ್ ಬೈಕ್ನಲ್ಲಿ ಕಗ್ಗಲೀಪುರದಿಂದ ಕುಂಬಳಗೂಡು ವೇಗವಾಗಿ ಹೋಗುತ್ತಾ ಮುಂದಿದ್ದ ಲಾರಿಯನ್ನು ಹಿಂದಿಕ್ಕಲು ಮುಂದಾದಾಗ ಎದುರಿನಿಂದ ಕುಂಬಳಗೂಡು ಕಡೆಯಿಂದ ಬರುತ್ತಿದ್ದ ಬಿಎಂಟಿಸಿ ಬಸ್ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಬೈಕ್ ಪೆಟ್ರೋಲ್ ಟ್ಯಾಂಕರ್ ಸ್ಫೋಟಗೊಂಡು ಹೊತ್ತಿಕೊಂಡ ಬೆಂಕಿ ಬಸ್ ಎಂಜಿನ್ಗೂ ಬೆಂಕಿ ತಗುಲಿ ಸವಾರರು ಮಾರುದ್ದ ಹಾರಿಬಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಗೃಹಪ್ರವೇಶಕ್ಕೆ ಗಣಹೋಮ, ಪೂಜೆ ಯಾಕೆ ಮಾಡಿದ್ರು: ಬಲಪಂಥೀಯ ಟಾಂಗ್

ಅಯ್ಯೋ ಗಣೇಶ… ಗಣೇಶನ ಮೂರ್ತಿ ಎದುರು ಇಟ್ಟುಕೊಂಡು ಯುವಕರ ಬಿಂದಾಸ್ ಡ್ರಿಂಕ್ಸ್ Video

ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಹಿಂದಿನಿಂದ ಬಂದು ವೃದ್ಧ ಮಹಿಳೆ ಮಾಂಗಲ್ಯ ಎದುರಿಸಲು ಬಂದಾಗ ನಡೆಯಿತು ಪವಾಡ Video

ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು ಮಳೆ: ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆ

ಪ್ರೀತಿಸಿ ಮದುವೆಯಾದ ಪತ್ನಿಯ ರುಂಡ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದ ಪತಿ ಪೊಲೀಸ್ ವಾಹನದಿಂದ ಜಿಗಿದು ಆತ್ಮಹತ್ಯೆ

ಮುಂದಿನ ಸುದ್ದಿ
Show comments