Webdunia - Bharat's app for daily news and videos

Install App

ಪೆಟ್ಟು ಬಿದ್ದ ಜಾಗದಲ್ಲಿ ಬರ್ನ್‌ ಆಗಿದೆ: ಮುನಿರತ್ನ ಆರೋಗ್ಯದ ಬಗ್ಗೆ ಡಾ.ಮಂಜುನಾಥ್ ಪ್ರತಿಕ್ರಿಯೆ

Sampriya
ಬುಧವಾರ, 25 ಡಿಸೆಂಬರ್ 2024 (18:52 IST)
Photo Courtesy X
ಬೆಂಗಳೂರು; ಮೊಟ್ಟೆ ದಾಳಿ ಹಿನ್ನೆಲೆಯಲ್ಲಿ ಆರ್‌ ಆರ್‌ ನಗರ ಬಿಜೆಪಿ ಶಾಸಕ ಮುನಿರತ್ನ ಅವರು ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇದೀಗ ಮುನಿರತ್ನ ಅವರ ಆರೋಗ್ಯ ವಿಚಾರಿಸಲು ಬಿಜೆಪಿ ನಾಯಕರು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ. ಇದೀಗ ಸಂಸದ ಡಾ ಮಂಜುನಾಥ್ ಸಹ ಆಸ್ಪತ್ರೆಗೆ ಭೇಟಿ ನೀಡಿ ಮುನಿರತ್ನ ಅವರ ಆರೋಗ್ಯ ವಿಚಾರಿಸಿದರು.

ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಶಾಸಕ ಮುನಿರತ್ನ ನಾಯ್ಡು ತಲೆ ಹಿಂಭಾಗಕ್ಕೆ ಪೆಟ್ಟು ಬಿದ್ದಿದೆ. ಕೆಮಿಕಲ್‌ ಮಾದರಿಯ ಪದಾರ್ಥದಿಂದ ಅವರಿಗೆ ಹೊಡೆದಿದ್ದಾರೆ. ಇದರಿಂದ ತಲೆ ಸುತ್ತು, ವಾಂತಿ ಬಂದಂತೆ ಆಗುತ್ತಿದೆ. ಸದ್ಯ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ. ಮೊಟ್ಟೆ ದಾಳಿಯಿಂದ ಮುನಿರತ್ನ ಕೂದಲು ಸ್ವಲ್ಪ ಬರ್ನ್ ಆಗಿದೆ. ಹಲವು ತಿಂಗಳಿಂದ ಕೆಲವು ರಾಜಕೀಯ ಘಟನೆಗಳನ್ನು ನೋಡಿದ್ರೆ ಮುನಿರತ್ನ ನಾಯ್ಡುಗೆ ಟಾರ್ಗೆಟ್ ಮಾಡುತ್ತಿದ್ದಂತೆ ಕಾಣುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆರೋಗ್ಯಕರ ರಾಜಕೀಯ ಮಾಡಬೇಕು ಎಂದರು.

ಮುನಿರತ್ನ ಪೆಟ್ಟು ಬಿದ್ದ ಜಾಗದಲ್ಲಿ ಸ್ವಲ್ಪ ಕೂದಲು ಬರ್ನಿಂಗ್ ಆದ ಕಾರಣ ಸಿಟಿ ಸ್ಕ್ಯಾನ್ ಮಾಡಲು ವೈದ್ಯರಿಗೆ ಹೇಳಿದ್ದೇನೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಶಾಸಕ ವೀರೇಂದ್ರ ಪಪಿ ಮನೆಯಲ್ಲಿ ಕಂತೆ ಕಂತೆ ಹಣ: ಅರೆಸ್ಟ್

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಧರ್ಮಸ್ಥಳ ಬುರುಡೆ ಕತೆ ಕೊನೆಗೂ ಬಯಲಾಯ್ತು: ಸಿಟಿ ರವಿ

Dharmasthala case: ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ಅರುಣ್ ಕುಮಾರ್ ಸಲಹೆ ಸ್ವೀಕರಿಸಿದ್ದರೆ ಅಗೆಯುವ ಕೆಲವೇ ಆಗ್ತಿರಲಿಲ್ಲ

ಧರ್ಮಸ್ಥಳ ಮಾಸ್ಕ್ ಮ್ಯಾನ್ ಮುಖ ರಿವೀಲ್: ಆತ ಹೊರಹಾಕಿದ ಸತ್ಯಗಳು ಇನ್ನಷ್ಟು ಶಾಕಿಂಗ್

ಮುಂದಿನ ಸುದ್ದಿ
Show comments