Webdunia - Bharat's app for daily news and videos

Install App

ಚಾಮರಾಜೇಶ್ವರ ರಥಕ್ಕೆ ಬೆಂಕಿ: ಶಂಕಿತ ಆರೋಪಿ ಬಂಧನ

Webdunia
ಗುರುವಾರ, 23 ಫೆಬ್ರವರಿ 2017 (08:45 IST)
ಚಾಮರಾಜೇಶ್ವರ ರಥಕ್ಕೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿ ಕುಮಾರ್ (40)ನನ್ನು ನಿನ್ನೆ ತಡರಾತ್ರಿ ಬಂಧಿಸಲಾಗಿದೆ.
ಆರೋಪಿ ಚಾಮರಾಜನಗರದ ಉಪ್ಪಾರ ಬಡಾವಣೆ ನಿವಾಸಿಯಾಗಿದ್ದು ಈ ಹಿಂದೆ ಆದಿಶಕ್ತಿ ಗೋದಾಮಿಗೆ ಬೆಂಕಿ ಹಚ್ಚಿ ಸಿಕ್ಕಿ ಬಿದ್ದಿದ್ದ.
 
ಇತ್ತೀಚಿಗೆ ಬಾರ್ ಬೈಂಡಿಂಗ್ ಕೆಲಸ ಮಾಡಿಕೊಂಡಿದ್ದ ಕುಮಾರ್‌ ಕಳ್ಳತನ ಪ್ರಕರಣವೊಂದರಲ್ಲಿ ಸಹ ಜೈಲು ಸೇರಿದ್ದ. ಸ್ನೇಹಿತರಿಂದ ಆತ ಹಾಫ್ ಮೆಂಟಲ್ ಎಂದು ಕರೆಸಿಕೊಳ್ಳುತ್ತಿದ್ದ ಎಂದು ತಿಳಿದು ಬಂದಿದೆ.
 
ಫೆಬ್ರವರಿ 18 ರಂದು ಚಾಮರಾಜನಗರ ದೇವಸ್ಥಾನದ ರಥಕ್ಕೆ ಬೆಂಕಿ ಹಚ್ಚಲಾಗಿತ್ತು. ಬೆಂಕಿ ಹಚ್ಚುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments