ಮೈಸೂರಿನಿಂದ ಪ್ರವಾಸಕ್ಕೆಂದು ಬಂದಿದ್ದ ಬಸ್ ಅಪಘಾತ; 9 ಮಂದಿ ಸಾವು, 25 ಮಂದಿಗೆ ಗಾಯ

Webdunia
ಭಾನುವಾರ, 16 ಫೆಬ್ರವರಿ 2020 (06:49 IST)
ಉಡುಪಿ : ಮೈಸೂರಿನಿಂದ ಪ್ರವಾಸಕ್ಕೆಂದು ಬಂದಿದ್ದ ಬಸ್ ಅಪಘಾತಕ್ಕೀಡಾದ ಪರಿಣಾಮ  9 ಮಂದಿ ಸಾವನಪ್ಪಿದ್ದು, 25 ಮಂದಿ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಎಸ್ ಕೆ ಬಾರ್ಡರ್ ಬಳಿ ನಡೆದಿದೆ.


ಮೃತರನ್ನು ಮೈಸೂರಿನ ನಂಜನಗೂಡು  ಸಮೀಪದ ಸೆಂಚುರಿ ವೈಟಲ್ ರೆಕಾರ್ಡ್ ಕಂಪೆನಿಯ ನೌಕರರು ಎಂಬುದಾಗಿ ತಿಳಿದುಬಂದಿದೆ. ಮೈಸೂರಿನಿಂದ ಪ್ರವಾಸಕ್ಕೆ ಹೊರಟ ಇವರ ತಂಡ ಶೃಂಗೇರಿ, ಹೊರನಾಡನ್ನು ಸುತ್ತಿ ಬಳಿಕ ಉಡುಪಿ ಮಲ್ಪೆ ಬೀಚ್ ಗೆ ಬರುವಾಗ ಮಾರ್ಗ ಮಧ್ಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಗುದ್ದಿ ಬಳಿಕ ಬಲಗಡೆಯ ಬಂಡೆಗೆ ಅಪ್ಪಳಿಸಿದೆ.


ಅಪಘಾತದ ತೀವ್ರತೆಗೆ 9 ಮಂದಿ ಸಾವನಪ್ಪಿದ್ದು, 25 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ತಿಳಿದ ಸರ್ಕಲ್ ಇನ್ ಸ್ಪೆಕ್ಟರ್ ತಂಡ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿಗಾಗಿ ಬಿಸಿಲಲ್ಲಿ ನಿಂತು ಕಾಯುತ್ತಿದ್ದ ವಿದ್ಯಾರ್ಥಿಗಳು: ನಿರಾಸೆ ಮಾಡದ ಪ್ರಧಾನಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪ್ರಧಾನಿ ಮೋದಿ ಉಡುಪಿ ರೋಡ್ ಶೋ ಆರಂಭ live video

ಅಧಿಕಾರ ಹಂಚಿಕೆ ಫೈಟ್ ನಡುವೆಯೇ ಹೈಕಮಾಂಡ್ ಮೀಟಿಂಗ್ ಬಗ್ಗೆ ಪ್ರಿಯಾಂಕ್ ಖರ್ಗೆ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments