Webdunia - Bharat's app for daily news and videos

Install App

ಎತ್ತಿನ ಗಾಡಿಗೆ ಬಸ್ ಡಿಕ್ಕಿ; ಎತ್ತು ಹಾಗೂ ರೈತ ಇಬ್ಬರು ಸ್ಥಳದಲ್ಲೆ ಸಾವು, ಮತ್ತಿಬ್ಬರಿಗೆ ಗಂಭೀರ ಗಾಯ

Webdunia
ಗುರುವಾರ, 27 ಫೆಬ್ರವರಿ 2020 (09:02 IST)
ಗದಗ : ಎತ್ತಿನ ಗಾಡಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಹಾಗೂ ರೈತ ಇಬ್ಬರು ಸ್ಥಳದಲ್ಲೆ ಸಾವನಪ್ಪಿದ ಘಟನೆ ಗದಗ ತಾಲೂಕಿನ ಅಡವಿ ಸೋಮಾಪುರ ಬಳಿ ನಡೆದಿದೆ.


ಹನುಮಪ್ಪ ಮುಳ್ಳೂರು(75) ಮೃತಪಟ್ಟ ರೈತ, ಈತ ಜಮೀನಿನ ಕೆಲಸ ಮುಗಿಸಿಕೊಂಡು ಮರಳಿ ಮನೆಗೆ ಬರುತ್ತಿರುವಾಗ ಬಸ್ ವೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಹನುಮಪ್ಪ ಮತ್ತು ಎತ್ತು ಸ್ಥಳದಲ್ಲೆ ಸಾವನಪ್ಪಿದೆ. ಎತ್ತಿನ ಗಾಡಿಯಲ್ಲಿದ್ದ ಇನ್ನಿಬ್ಬರು ವ್ಯಕ್ತಿಗಳಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಈ ಘಟನೆಗೆ ಸಂಬಂಧಿಸಿದಂತೆ ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments