ಎತ್ತಿನ ಗಾಡಿಗೆ ಬಸ್ ಡಿಕ್ಕಿ; ಎತ್ತು ಹಾಗೂ ರೈತ ಇಬ್ಬರು ಸ್ಥಳದಲ್ಲೆ ಸಾವು, ಮತ್ತಿಬ್ಬರಿಗೆ ಗಂಭೀರ ಗಾಯ

Webdunia
ಗುರುವಾರ, 27 ಫೆಬ್ರವರಿ 2020 (09:02 IST)
ಗದಗ : ಎತ್ತಿನ ಗಾಡಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಹಾಗೂ ರೈತ ಇಬ್ಬರು ಸ್ಥಳದಲ್ಲೆ ಸಾವನಪ್ಪಿದ ಘಟನೆ ಗದಗ ತಾಲೂಕಿನ ಅಡವಿ ಸೋಮಾಪುರ ಬಳಿ ನಡೆದಿದೆ.


ಹನುಮಪ್ಪ ಮುಳ್ಳೂರು(75) ಮೃತಪಟ್ಟ ರೈತ, ಈತ ಜಮೀನಿನ ಕೆಲಸ ಮುಗಿಸಿಕೊಂಡು ಮರಳಿ ಮನೆಗೆ ಬರುತ್ತಿರುವಾಗ ಬಸ್ ವೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಹನುಮಪ್ಪ ಮತ್ತು ಎತ್ತು ಸ್ಥಳದಲ್ಲೆ ಸಾವನಪ್ಪಿದೆ. ಎತ್ತಿನ ಗಾಡಿಯಲ್ಲಿದ್ದ ಇನ್ನಿಬ್ಬರು ವ್ಯಕ್ತಿಗಳಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಈ ಘಟನೆಗೆ ಸಂಬಂಧಿಸಿದಂತೆ ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

14 ವರ್ಷದ ಬಾಲಕಿ ನಾಪತ್ತೆ ಪ್ರಕರಣ, ಕೈ ಕಟ್ಟಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಮಹಾರಾಷ್ಟ್ರ ಗೆಲುವಿಗೆ ಬೆಂಗಳೂರಿನಲ್ಲಿ ಪಟಾಕಿ ಹಚ್ಚಿ ಸಂಭ್ರಮಿಸಿದ ಬಿಜೆಪಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆಗೆ ದಿನಾಂಕ ಫಿಕ್ಸ್‌: ಹೊಸ ದಾಖಲೆ ಬರೆಯಲಿದ್ದಾರೆ ನಿತಿನ್ ನಬಿನ್

ಬೆಳ್ತಂಗಡಿ ಸುಮಂತ್ ನಿಗೂಢ ಕೇಸ್: ಕುಟುಂಬಸ್ಥರಿಗೆ ಅನುಮಾನ ಬರಲು ಪ್ರಮುಖ ಕಾರಣ ಇದೇ

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಬಗ್ಗೆ ಎಚ್ ಡಿ ಕುಮಾರಸ್ವಾಮಿ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments