ಖಾಸಗಿ ಬಸ್ ಡಿಕ್ಕಿ ;ಅಜ್ಜಿ ಮೊಮ್ಮಗಳ ದುರ್ಮರಣ

Webdunia
ಗುರುವಾರ, 5 ಮಾರ್ಚ್ 2020 (11:00 IST)
ವಿಜಯಪುರ : ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಅಜ್ಜಿ ಮೊಮ್ಮಗಳು ಸ್ಥಳದಲ್ಲೇ ಸಾವನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಕೊಲ್ಲಾರ ಪಟ್ಟಣದಲ್ಲಿ ನಡೆದಿದೆ.


ಚಾಂದ್ ಬಿ(45), ಮೊಮ್ಮಗಳು ಮಹೀರಾಬಾನು(3) ಮೃತಪಟ್ಟವರು. ಅಜ್ಜಿ ಮೊಮ್ಮಗಳು ಬರುತ್ತಿದ್ದಾಗ ಖಾಸಗಿ ಬಸ್ ವೊಂದು ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಅಜ್ಜಿ ಮೊಮ್ಮಗಳು ಸ್ಥಳದಲ್ಲೇ ಸಾವನಪ್ಪಿದ್ದು, ನಾಲ್ವರಿಗೆ ಗಾಯಗಳಾಗಿದ್ದು, ಅವರನ್ನು ಬಾಗಲಕೋಟೆ ಖಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


ಈ ಬಗ್ಗೆ ಕೋಲ್ಲಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿಪುರಾ: ವಿವಿಧೆಡೆ ₹100 ಕೋಟಿ ಮೌಲ್ಯದ ಗಾಂಜಾ ಗಿಡಗಳು ನಾಶ

ಬಳ್ಳಾರಿ ಘರ್ಷಣೆ, ಬಿಗ್‌ ಅಪ್ಡೇಟ್ ಕೊಟ್ಟ ಜಿ ಪರಮೇಶ್ವರ್‌

ಕುಡಿದು ವಾಹನ ಚಲಾಯಿಸಿ ಸಿಕ್ಕಿಬಿದ್ದ ಆಟೋಡ್ರೈವರ್‌ ಪೊಲೀಸರ ಜತೆ ಹೀಗೇ ನಡೆಸಿಕೊಳ್ಳುವುದಾ

ಇನ್ಮುಂದೆ ವಿಮಾನದಲ್ಲಿ ಪವರ್ ಬ್ಯಾಂಕ್ ಬಳಸುವಂತಿಲ್ಲ, ಕಾರಣ ಗೊತ್ತಾ

ಕೇಂದ್ರದಲ್ಲಿ ಭದ್ರತೆ ಕೇಳಿದ ಜನಾರ್ಧನ ರೆಡ್ಡಿಗೆ ಡಿಸಿಎಂ ಡಿಕೆ ಶಿವಕುಮಾರ್ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments