ಫಲಾನುಭವಿಗಳನ್ನ ಕರೆತರಲು ಬಸ್ ವ್ಯವಸ್ಥೆ

Webdunia
ಶನಿವಾರ, 5 ಆಗಸ್ಟ್ 2023 (14:00 IST)
ಇಂದು ಕಲಬುರಗಿಯಲ್ಲಿ ಗೃಹಜ್ಯೋತಿ ಯೋಜನೆಗೆ ಅಧಿಕೃತವಾಗಿ ಚಾಲನೆ ಹಿನ್ನೆಲೆ ಗೃಹಜ್ಯೋತಿ ಫಲಾನುಭವಿಗಳನ್ನ ಕರೆತರಲು ಇನ್ನೂರು ಬಸ್ ವ್ಯವಸ್ಥೆಯನ್ನು ಮಾಡಲಾಗಿದ್ದು, ಜಿಲ್ಲೆಯ ವಿವಿಧ ಭಾಗಗಳಿಂದ ಫಲಾನುಭವಿಗಳು ಆಗಮಿಸಲಿದ್ದಾರೆ. ಮತ್ತೊಂದೆಡೆ ಇಂದು ಸರ್ಕಾರಿ ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಇನ್ನು ಕಾರ್ಯಕ್ರಮಕ್ಕೆ ಬಂದವರಿಗೆ ಮುಂಜಾನೆ ಉಪಹಾರ ಮತ್ತು ಮಧ್ಯಾಹ್ನದ ಊಟಕ್ಕೆ ಪಲಾವ್ ಮತ್ತು ಲಡ್ಡು ನೀಡಲು ಸಿದ್ದತೆ ಮಾಡಿಕೊಳ್ಳಲಾಗಿದೆ. ಇನ್ನು ಗೃಹಜ್ಯೋತಿ ಯೋಜನೆಯಡಿ ರಾಜ್ಯದಲ್ಲಿ ಜುಲೈ 25 ರವರೆಗೆ ಒಂದು ಕೋಟಿ 41 ಲಕ್ಷ 23 ಸಾವಿರ ಜನರು ನೋಂದಣಿ ಮಾಡಿಕೊಂಡಿದ್ದು, ಅವರು ಯೋಜನೆಯ ಲಾಭ ಪಡೆಯಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments