Webdunia - Bharat's app for daily news and videos

Install App

ವಿದ್ಯಾರ್ಥಿಯನ್ನು ಎಳೆದಾಡಿ ಕಚ್ಚಿದ ಬಸ್ ಕಂಡಕ್ಟರ್

Webdunia
ಗುರುವಾರ, 29 ಸೆಪ್ಟಂಬರ್ 2016 (11:08 IST)
ಸರ್ಕಾರಿ ಬಸ್ ನಿರ್ವಾಹಕಿಯೋರ್ವಳು ವಿದ್ಯಾರ್ಥಿಯನ್ನು ಎಳೆದಾಡಿ ಕಚ್ಚಿದ ಘಟನೆ ಬಸ್ ನಿಲ್ದಾಣದಲ್ಲಿ ಡೈ ಡ್ರಾಮಾ ಸೃಷ್ಟಿಸಿದ ಘಟನೆ ಗಂಗಮ್ಮನಗುಡಿಯ ಕಮ್ಮನಗೊಂಡನಹಳ್ಳಿಯಲ್ಲಿ ಇಂದು ಮುಂಜಾನೆ ನಡೆದಿದೆ. 
ಪಾಸ್ ವಿಚಾರವಾಗಿ ಇಬ್ಬರು ವಿದ್ಯಾರ್ಥಿಗಳು ಮತ್ತು ಜಾಲಹಳ್ಳಿ- ಕೆ ಆರ್ ಪುರಮ್ ಮಾರ್ಗದ ಬಸ್ ಕಂಡಕ್ಟರ್ ಮಧ್ಯೆ ಜಟಾಪಟಿಯಾಗಿದ್ದು ಕೋಪ ವಿಕೋಪಕ್ಕೆ ಬದಲಾಗಿದ್ದು ಚಾಲಕ ಬಸ್‌ನ್ನು ನಿಲ್ಲಿಸಿದ್ದಾನೆ. ಜಗಳ ತಾರಕಕ್ಕೇರುತ್ತಿದ್ದಂತೆ ಆಕೆ ಒಬ್ಬ ವಿದ್ಯಾರ್ಥಿ ಕೈಯ್ಯಿಗೆ ಕಚ್ಚಿದ್ದಾಳೆ.
 
ಮಧ್ಯ ಪ್ರವೇಶಿಸಿದ ಜಾಲಹಳ್ಳಿ ಸಂಚಾರಿ ಪೊಲೀಸರ ಜತೆಗೂ ಆಕೆ ಜಗಳ ತೆಗೆದಿದ್ದು, ಬಳಿಕ ವಿದ್ಯಾರ್ಥಿ ಮತ್ತು ನಿರ್ವಾಹಕಿಯನ್ನು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಲಾಯ್ತು.
 
ಗಂಗಮ್ಮನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mangalore Suhas Shetty: ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ: ಮತ್ತೆ ಕೋಮುಗಲಭೆಯ ಆತಂಕ

Pakistan: ನೀವೇನೂ ಇಲ್ಲಿ ಬರೋದು ಬೇಡ: ತನ್ನ ಪ್ರಜೆಗಳಿಗೆ ತಾನೇ ಬಾಗಿಲು ತೆರೆಯದ ಪಾಕಿಸ್ತಾನ

ನಾಳೆ ದರ್ಶನ ನೀಡಲಿರುವ ಕೇದಾರನಾಥ, ಭಕ್ತರ ಸುರಕ್ಷತೆಗೆ ಬಿಗಿ ಬಂದೋಬಸ್ತ್‌

ಯುದ್ದವನ್ನು ಗೆದ್ದಿದ್ದೇವೆ ಎಂದು ಭಾವಿಸಬೇಡಿ, ತಕ್ಕ ಉತ್ತರ ನೀಡದೇ ಸುಮ್ಮನಿರಲ್ಲ: ಪಾಕ್‌ಗೆ ಅಮಿತ್ ಶಾ ಎಚ್ಚರಿಕೆ

ಜಾತಿ ಗಣತಿ: ರಾಹುಲ್ ಗಾಂಧಿಯನ್ನು ಹೆಚ್ಚು ಅಭಿನಂದಿಸುತ್ತೇನೆ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments