Webdunia - Bharat's app for daily news and videos

Install App

ವಿದ್ಯಾರ್ಥಿಯನ್ನು ಎಳೆದಾಡಿ ಕಚ್ಚಿದ ಬಸ್ ಕಂಡಕ್ಟರ್

Webdunia
ಗುರುವಾರ, 29 ಸೆಪ್ಟಂಬರ್ 2016 (11:08 IST)
ಸರ್ಕಾರಿ ಬಸ್ ನಿರ್ವಾಹಕಿಯೋರ್ವಳು ವಿದ್ಯಾರ್ಥಿಯನ್ನು ಎಳೆದಾಡಿ ಕಚ್ಚಿದ ಘಟನೆ ಬಸ್ ನಿಲ್ದಾಣದಲ್ಲಿ ಡೈ ಡ್ರಾಮಾ ಸೃಷ್ಟಿಸಿದ ಘಟನೆ ಗಂಗಮ್ಮನಗುಡಿಯ ಕಮ್ಮನಗೊಂಡನಹಳ್ಳಿಯಲ್ಲಿ ಇಂದು ಮುಂಜಾನೆ ನಡೆದಿದೆ. 
ಪಾಸ್ ವಿಚಾರವಾಗಿ ಇಬ್ಬರು ವಿದ್ಯಾರ್ಥಿಗಳು ಮತ್ತು ಜಾಲಹಳ್ಳಿ- ಕೆ ಆರ್ ಪುರಮ್ ಮಾರ್ಗದ ಬಸ್ ಕಂಡಕ್ಟರ್ ಮಧ್ಯೆ ಜಟಾಪಟಿಯಾಗಿದ್ದು ಕೋಪ ವಿಕೋಪಕ್ಕೆ ಬದಲಾಗಿದ್ದು ಚಾಲಕ ಬಸ್‌ನ್ನು ನಿಲ್ಲಿಸಿದ್ದಾನೆ. ಜಗಳ ತಾರಕಕ್ಕೇರುತ್ತಿದ್ದಂತೆ ಆಕೆ ಒಬ್ಬ ವಿದ್ಯಾರ್ಥಿ ಕೈಯ್ಯಿಗೆ ಕಚ್ಚಿದ್ದಾಳೆ.
 
ಮಧ್ಯ ಪ್ರವೇಶಿಸಿದ ಜಾಲಹಳ್ಳಿ ಸಂಚಾರಿ ಪೊಲೀಸರ ಜತೆಗೂ ಆಕೆ ಜಗಳ ತೆಗೆದಿದ್ದು, ಬಳಿಕ ವಿದ್ಯಾರ್ಥಿ ಮತ್ತು ನಿರ್ವಾಹಕಿಯನ್ನು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಲಾಯ್ತು.
 
ಗಂಗಮ್ಮನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments