ಬಸ್​ ಚಾಲಕನ ಮೇಲೆ ಕುಡುಕರಿಂದ ಹಲ್ಲೆ

Webdunia
ಮಂಗಳವಾರ, 11 ಜುಲೈ 2023 (16:29 IST)
ಎಣ್ಣೆ ಮತ್ತಿನಲ್ಲಿ ಕಾರಿನಲ್ಲಿದ್ದ ಯುವಕರು ಪುಂಡಾಟವೆಸಗಿ KSRTC ಬಸ್​ ಚಾಲಕನ ಮೇಲೆ ಹಲ್ಲೆ ಮಾಡಿರುವ ಘಟನೆ ಚಿಕ್ಕಮಗಳೂರಿನ ಕಡೂರು ತಾಲೂಕಿನ ‌ಹೋರಿತಿಮ್ಮನಹಳ್ಳಿಯಲ್ಲಿ ನಡೆದಿದೆ. ಕಿಡಿಗೇಡಿಗಳು ಕಡೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಬಸ್​ ಮೇಲೆ ಬಾಟಲಿ ಎಸೆದು ಬಸ್​ ಗಾಜನ್ನು ಪುಡಿ ಪುಡಿ ಮಾಡಿದ್ದಾರೆ.. ಇದನ್ನು ಪ್ರಶ್ನೆ ಮಾಡಿದ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ. ಚಾಲಕ ಸತೀಶ್ ಹಲ್ಲೆಗೊಳಗಾಗಿದ್ದಾರೆ.. ಹಲ್ಲೆಗೊಳಗಾದ ಡ್ರೈವರ್ ಸತೀಶ್ ಬೀರೂರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಿರಣ್, ಸತೀಶ್, ಸಚಿನ್, ಸುಪ್ರೀತ್​​ರನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೂಂಡಾಗಿರಿ ಮಾಡುತ್ತಿರುವವರಿಂದ ನಾವೇನು ಪಾಠ ಕಲಿಯಬೇಕಿಲ್ಲ: ಸಿಎಂ ಸಿದ್ದರಾಮಯ್ಯ

ತಾರತಮ್ಯ ಕೊನೆಗೊಳಿಸಲು ಮೊದಲು ಜಾತಿ ಅಳಿಸಿಹಾಕಬೇಕು: ಮೋಹನ್ ಭಾಗವತ್

ಈ ಅವಧಿಗಲ್ಲ, ಆದರೆ ಸಿಎಂ ಆಕ್ಷಾಂಕ್ಷಿ ಎಂದ ಸತೀಶ್ ಜಾರಕಿಹೊಳಿ

ಜೆಡಿಎಸ್‌ ಪುತ್ರನ ಕಿರುಕುಳಕ್ಕೆ ಯುವತಿ ಆತ್ಮಹತ್ಯೆ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Karnataka Weather: ಇಂದಿನ ಹವಾಮಾನ ವರದಿ ಇಲ್ಲಿದೆ

ಮುಂದಿನ ಸುದ್ದಿ
Show comments