Webdunia - Bharat's app for daily news and videos

Install App

ಸ್ಯಾಟ್‌ಲೈಟ್ ಬಸ್ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಪ್ರಯತ್ನಿಸಿದ ಬಸ್ ಚಾಲಕ

Webdunia
ಭಾನುವಾರ, 23 ನವೆಂಬರ್ 2014 (12:32 IST)
ಬೆಂಗಳೂರಿನ ಸ್ಯಾಟ್‌‌ಲೈಟ್ ಬಸ್ ನಿಲ್ದಾಣದಲ್ಲಿ ಬಸ್ ಚಾಲಕನೊಬ್ಬ ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ವರದಿಯಾಗಿದೆ.

ಮೈಸೂರು ರಸ್ತೆಯಲ್ಲಿರುವ ಸ್ಯಾಟ್‌‌ಲೈಟ್ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದ್ದು ಮೋಹನ್ ಎಂಬುವವರೇ ವಿಷ ಕುಡಿದು ಆತ್ಮಹತ್ಯೆಗೆ ಪ್ರಯತ್ನಿಸಿದ ವ್ಯಕ್ತಿಯಾಗಿದ್ದಾರೆ. ಅಸ್ವಸ್ಥಗೊಂಡಿರುವ ಅವರನ್ನು ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
 
ಬೆಂಗಳೂರಿನಲ್ಲಿ ಕೆಎಸ್ಆರ್‌ಟಿಸಿ 6 ನೇ ಘಟಕದಲ್ಲಿ ಅವರು  ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇತ್ತೀಚಿಗೆ ಅವರನ್ನು ನೆಲಮಂಗಲ ಡಿಪೋಗೆ ವರ್ಗಾವಣೆ ಮಾಡಲಾಗಿತ್ತು. ಇದರಿಂದ ಮನನೊಂದಿದ್ದ ಅವರು ಆತ್ಮಹತ್ಯೆ ನಿರ್ಧಾರಕ್ಕೆ ಕೈ ಹಾಕಿದ್ದಾರೆ ಎನ್ನಲಾಗುತ್ತಿದೆ. 
 
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments