Webdunia - Bharat's app for daily news and videos

Install App

ರಾಜ್ಯದ ಅಯ್ಯಪ್ಪಸ್ವಾಮಿ ಭಕ್ತರಿದ್ದ ಬಸ್ ಬೆಂಕಿಗೆ ಆಹುತಿ

Webdunia
ಶನಿವಾರ, 15 ಫೆಬ್ರವರಿ 2020 (17:47 IST)
ರಾಜ್ಯದಿಂದ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ತೆರಳಿದ್ದ ಭಕ್ತರಿದ್ದ ಬಸ್  ಬೆಂಕಿ ಹೊತ್ತುಕೊಂಡು ಉರಿದ ಘಟನೆ ನಡೆದಿದೆ. 


ಮೈಸೂರಿನ ಹೂಟಗಳ್ಳಿ ಗ್ರಾಮದ 25 ಅಯ್ಯಪ್ಪ ಸ್ವಾಮಿ ಭಕ್ತರು ಕೇರಳದ ಪಂಪಾ ನದಿಗೆ ಪ್ರಯಾಣಿಸುತ್ತಿದ್ದರು. ಆಗ ಭಕ್ತರಿದ್ದ ಬಸ್ ಗೆ ಏಕಾಏಕಿಯಾಗಿ ಟೈರ್ ಸ್ಫೋಟಗೊಂಡ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ.

ಸುತ್ತಮುತ್ತಲಿನ ಜನರು ಧಾವಿಸಿ ಬಸ್ ನಲ್ಲಿದ್ದ ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದಾರೆ.

ರಾಜ್ಯದ ಅಯ್ಯಪ್ಪ ಸ್ವಾಮಿ ಭಕ್ತರು ದರ್ಶನ ಮುಗಿಸಿಕೊಂಡು ತಮ್ಮ ಹಳ್ಳಿಗೆ ಮರಳಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments