Webdunia - Bharat's app for daily news and videos

Install App

ಹಾಲಿನ ಡೈರಿಗೆ ನುಗ್ಗಿದ ಬಸ್: ಸಿಸಿ ಟಿವಿ ಯಲ್ಲಿ ಕಂಡಿದ್ದೇನು?

Webdunia
ಸೋಮವಾರ, 8 ಜುಲೈ 2019 (18:23 IST)
ಬೆಳ್ಳಂಬೆಳಿಗ್ಗೆ ಅತೀ ವೇಗವಾಗಿ ಚಾಲಾಯಿಸುತ್ತಿದ್ದ ಎಕ್ಸ್ ಪ್ರೆಸ್ ಬಸ್ಸೊಂದ್ ನಿಯಂತ್ರಣ ತಪ್ಪಿ ಹಾಲಿನ ಡೈರಿಗೆ ನುಗ್ಗಿದೆ.
ಉಡುಪಿಯ ಕಡಿಯಾಳಿಯಲ್ಲಿ ಈ ಘಟನೆ ನಡೆದಿದೆ.

ಕಾರ್ಕಳದಿಂದ ಉಡುಪಿಗೆ ಅಗಮಿಸುತ್ತಿದ್ದ ಗಣೇಶ್ ಟ್ರಾವೆಲ್ಸ್ ಎಕ್ಸ್ ಪ್ರೆಸ್ ಚಾಲಕ ಕಡಿಯಾಳಿ ಒಶಿಯಾನ್ ಪರ್ಲ್ ಹೊಟೇಲ್ ಬಳಿ ಬರುತ್ತಿದ್ದಾಗ ನಿಯಂತ್ರಣ ತಪ್ಪಿದೆ. ಬಸ್ಸು ನೇರವಾಗಿ ರಸ್ತೆ ಫುಟ್ ಪಾತ್ ಹತ್ತಿ ಅಂಗಡಿಗೆ ಢಿಕ್ಕಿ ಹೊಡೆದಿದೆ.

ಫುಟ್ ಪಾತ್ ಎತ್ತರದಲ್ಲಿ ಕಾರಣ ಬಸ್ಸಿನ ವೇಗ ಕಡಿಮೆಯಾಗಿ ನಿಂತಿದೆ. ಹಾಲಿನ ಡೈಲಿಯೊಳಗಡೆ ಇದ್ದ ಇಬ್ಬರು ಯುವಕರು ಅದೃಷ್ಟವಶಾತ್ ಪಾರಾಗಿದ್ದಾರೆ.

ಅಂಗಡಿ ಸಂಪೂರ್ಣವಾಗಿ ಜಖಂ ಅಗಿ ಮೂರು ಲಕ್ಷ ರೂಪಾಯಿಗೂ ಹೆಚ್ಚು ನಷ್ಟ ಉಂಟಾಗಿದೆ. ‌ಇತ್ತೀಚೆಗಷ್ಟೇ ಅಂಗಡಿ ಮಾಲೀಕ ಹೊಸದಾಗಿ ನವೀಕರಣ ಮಾಡಿಸಿದ್ದರು. ಅಪಘಾತ ನಡೆದ ಸಂದರ್ಭ ಅಂಗಡಿಯಲ್ಲಿ ಹಾಲು ಖರೀದಿಸಲು ಗ್ರಾಹಕರು ಇಲ್ಲದ ಕಾರಣ ಭಾರೀ ಅನಾಹುತವೊಂದು ತಪ್ಪಿ ಹೋಗಿದೆ.

ವಿಪರೀತ ಮಳೆಯಿದ್ದ ಕಾರಣ ಬಸ್ಸಿನ ನಿಯಂತ್ರಣ ತಪ್ಪಿದೆ ಎಂದು ಬಸ್ಸು ಚಾಲಕ ತಿಳಿಸಿದ್ದಾನೆ. ಸ್ಥಳಕ್ಕೆ ಉಡುಪಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments