Webdunia - Bharat's app for daily news and videos

Install App

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ

Webdunia
ಮಂಗಳವಾರ, 13 ಜುಲೈ 2021 (17:14 IST)
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಯಿಂದ ಈ ಒಂದು ಆದೇಶ ಹೊರಬಿದ್ದಿದು.ಇನ್ನೂ ವಿದ್ಯಾರ್ಥಿಗಳು ತಮ್ಮ ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ ಹೋಗಲು ಮತ್ತೆ ವಾಪಸ್ ಬರಲು ಅನುಮತಿ ಮಾಡಿಕೊಡಲಾಗಿದೆ. ಅಷ್ಟೇ ಅಲ್ಲದೇ ರಸ್ತೆ ಮಧ್ಯದಲ್ಲಿ ಪರೀಕ್ಷಾ ಕೇಂದ್ರಗಳು ಇದ್ದಲ್ಲಿ ಅಲ್ಲಿ ಕೋರಿಕೆಯ ಮೇರೆಗೆ ನಿಲುಗಡೆಗೂ ಅವಕಾಶ ನೀಡಲಾಗಿದೆ.
ವಿದ್ಯಾರ್ಥಿಗಳು ಬಸ್ಸಿನಲ್ಲಿ ಪ್ರಯಾಣ ಮಾಡುವಾಗ ಕಡ್ಡಾಯವಾಗಿ ಪರೀಕ್ಷೆ ಪ್ರವೇಶ ಪತ್ರ ಹೊಂದಿರ ಬೇಕಾಗಿರುತ್ತೆ..ಆಗ ಮಾತ್ರ ಈ ಒಂದು ಅವಕಾಶ ಮಾಡಿಕೊಡಲಾಗುತ್ತದೆ
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments