Webdunia - Bharat's app for daily news and videos

Install App

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ

Webdunia
ಮಂಗಳವಾರ, 13 ಜುಲೈ 2021 (17:14 IST)
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಯಿಂದ ಈ ಒಂದು ಆದೇಶ ಹೊರಬಿದ್ದಿದು.ಇನ್ನೂ ವಿದ್ಯಾರ್ಥಿಗಳು ತಮ್ಮ ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ ಹೋಗಲು ಮತ್ತೆ ವಾಪಸ್ ಬರಲು ಅನುಮತಿ ಮಾಡಿಕೊಡಲಾಗಿದೆ. ಅಷ್ಟೇ ಅಲ್ಲದೇ ರಸ್ತೆ ಮಧ್ಯದಲ್ಲಿ ಪರೀಕ್ಷಾ ಕೇಂದ್ರಗಳು ಇದ್ದಲ್ಲಿ ಅಲ್ಲಿ ಕೋರಿಕೆಯ ಮೇರೆಗೆ ನಿಲುಗಡೆಗೂ ಅವಕಾಶ ನೀಡಲಾಗಿದೆ.
ವಿದ್ಯಾರ್ಥಿಗಳು ಬಸ್ಸಿನಲ್ಲಿ ಪ್ರಯಾಣ ಮಾಡುವಾಗ ಕಡ್ಡಾಯವಾಗಿ ಪರೀಕ್ಷೆ ಪ್ರವೇಶ ಪತ್ರ ಹೊಂದಿರ ಬೇಕಾಗಿರುತ್ತೆ..ಆಗ ಮಾತ್ರ ಈ ಒಂದು ಅವಕಾಶ ಮಾಡಿಕೊಡಲಾಗುತ್ತದೆ
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿ ಪ್ರತಿಭಟನಾಕಾರರ ವಿರುದ್ಧದ ಎಲ್ಲಾ ಎಫ್‌ಐಆರ್‌ಗಳು ರದ್ದು, ಆದರೆ ಕಂಡೀಷನ್ ಮೇಲೆ

ಪ್ರತಿ ತಿಂಗಳು ರಾಹುಲ್ ಗಾಂಧಿ ಕಾಲು ಹಿಡಿಯುವ ಸಿಎಂಗೆ ಸ್ವಾತಂತ್ರ್ಯ ಇದೆಯಾ: ಯಡಿಯೂರಪ್ಪ

ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವ ಶಕ್ತಿ ಬಿಜೆಪಿ ಪಾದಯಾತ್ರೆಗಿದೆ: ಬಿ.ವೈ. ವಿಜಯೇಂದ್ರ

ಇನ್ನೇನು ಹಠಾತ್ ಪ್ರವಾಹದಲ್ಲಿ ಕೊಚ್ಚಿಹೋಗಬೇಕೆನ್ನುವಷ್ಟರಲ್ಲಿ ದೇವರಂತೆ ಬಂದ ನವಜೋಡಿ, ಮಾಡಿದ್ದೇನು ನೋಡಿ, Video

ಕಾವೇರಿ ನಮ್ಮ ಕಾನೂನುಬದ್ಧ ಹಕ್ಕು: ಮೆಟ್ಟೂರು ಅಣೆಕಟ್ಟನ್ನು ತೆರೆದ ಸಿಎಂ ವಿಜಯ್‌

ಮುಂದಿನ ಸುದ್ದಿ
Show comments