Webdunia - Bharat's app for daily news and videos

Install App

ಮುಷ್ಕರ ಅಂತ್ಯ: ಕೊನೆಗೂ ಶುರುವಾಯ್ತು ಸಾರಿಗೆ ಬಸ್

Webdunia
ಗುರುವಾರ, 22 ಏಪ್ರಿಲ್ 2021 (09:17 IST)
ಬೆಂಗಳೂರು: ಹೈಕೋರ್ಟ್ ಆದೇಶದ ಹಿನ್ನಲೆಯಲ್ಲಿ ಕಳೆದ 15 ದಿನಗಳಿಂದ ನಡೆಯುತ್ತಿದ್ದ ಸಾರಿಗೆ ನೌಕರರ ಮುಷ್ಕರ ಕೊನೆಗೂ ಅಂತ್ಯಗೊಂಡಿದೆ. ನಿನ್ನೆ ಸಂಜೆಯಿಂದಲೇ ಬಸ್ ಸಂಚಾರ ಆರಂಭವಾಗಿದೆ.


ಕೋರ್ಟ್ ಆದೇಶಕ್ಕೆ ಗೌರವ ಕೊಟ್ಟು ಮುಷ್ಕರ ಹಿಂಪಡೆಯುತ್ತಿರುವುದಾಗಿ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. ಆದರೆ ಅಮಾನಾತಾದ ಸಿಬ್ಬಂದಿಗಳನ್ನು ವಾಪಸ್ ಕರೆಸಿಕೊಳ್ಳಿ ಎಂದು ಆಗ್ರಹಿಸಿದ್ದಾರೆ.

ಕೊರೋನಾ ಹಾವಳಿ ಅತಿಯಾಗಿರುವಾಗ ಮುಷ್ಕರ ಹೂಡಿದ್ದು ಸಾರ್ವಜನಿಕರಿಂದ ಟೀಕೆಗೊಳಗಾಗಿತ್ತು. ಆದರೆ ನೌಕರರ ಬೇಡಿಕೆ ಇನ್ನೂ ಈಡೇರಿಲ್ಲ ಎನ್ನುವುದು ಉಲ್ಲೇಖನೀಯ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments