Webdunia - Bharat's app for daily news and videos

Install App

ಮುಷ್ಕರ ಅಂತ್ಯ: ಕೊನೆಗೂ ಶುರುವಾಯ್ತು ಸಾರಿಗೆ ಬಸ್

Webdunia
ಗುರುವಾರ, 22 ಏಪ್ರಿಲ್ 2021 (09:17 IST)
ಬೆಂಗಳೂರು: ಹೈಕೋರ್ಟ್ ಆದೇಶದ ಹಿನ್ನಲೆಯಲ್ಲಿ ಕಳೆದ 15 ದಿನಗಳಿಂದ ನಡೆಯುತ್ತಿದ್ದ ಸಾರಿಗೆ ನೌಕರರ ಮುಷ್ಕರ ಕೊನೆಗೂ ಅಂತ್ಯಗೊಂಡಿದೆ. ನಿನ್ನೆ ಸಂಜೆಯಿಂದಲೇ ಬಸ್ ಸಂಚಾರ ಆರಂಭವಾಗಿದೆ.


ಕೋರ್ಟ್ ಆದೇಶಕ್ಕೆ ಗೌರವ ಕೊಟ್ಟು ಮುಷ್ಕರ ಹಿಂಪಡೆಯುತ್ತಿರುವುದಾಗಿ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. ಆದರೆ ಅಮಾನಾತಾದ ಸಿಬ್ಬಂದಿಗಳನ್ನು ವಾಪಸ್ ಕರೆಸಿಕೊಳ್ಳಿ ಎಂದು ಆಗ್ರಹಿಸಿದ್ದಾರೆ.

ಕೊರೋನಾ ಹಾವಳಿ ಅತಿಯಾಗಿರುವಾಗ ಮುಷ್ಕರ ಹೂಡಿದ್ದು ಸಾರ್ವಜನಿಕರಿಂದ ಟೀಕೆಗೊಳಗಾಗಿತ್ತು. ಆದರೆ ನೌಕರರ ಬೇಡಿಕೆ ಇನ್ನೂ ಈಡೇರಿಲ್ಲ ಎನ್ನುವುದು ಉಲ್ಲೇಖನೀಯ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments