Webdunia - Bharat's app for daily news and videos

Install App

ನಾಳೆಯಿಂದ ಅನಿರ್ದಿಷ್ಟಾವಧಿ ಬಸ್ ಮುಷ್ಕರ

Webdunia
ಮಂಗಳವಾರ, 6 ಏಪ್ರಿಲ್ 2021 (09:19 IST)
ಬೆಂಗಳೂರು: ವೇತನ ಹೆಚ್ಚಳ ಸಂಬಂಧ ಸರ್ಕಾರ ಮುಂದಿಟ್ಟ ಮಾದರಿ ನೀತಿ ಸಂಹಿತೆ ವಿರುದ್ಧ ಸಾರಿಗೆ ನೌಕರರು ನಾಳೆಯಿಂದ ಅನಿರ್ದಾಷ್ಟವಧಿ ಬಸ್ ಮುಷ್ಕರ ನಡೆಸಲಿದ್ದಾರೆ.


ಸರ್ಕಾರದ ಜೊತೆಗಿನ ಸಂಧಾನ ವಿಫಲವಾದ ಬಳಿಕ ಬಸ್ ನೌಕರರು ಮುಷ್ಕರಕ್ಕೆ ಸಿದ್ಧತೆ ನಡೆಸಿದ್ದಾರೆ. ಇನ್ನೊಂದೆಡೆ ಸರ್ಕಾರ ಕೂರಾ ಸಾರಿಗೆ ನೌಕರರಿಗೆ ಸೆಡ್ಡು ಹೊಡೆಯಲು ಖಾಸಗಿ ಬಸ್ ಗಳನ್ನು ಬಿಡಲು ಸಿದ್ಧತೆ ನಡೆಸಿದ್ದಾರೆ.

ನೌಕರರ ಬೇಡಿಕೆ ಪೂರೈಸಲು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಚುನಾವಣಾ ನೀತಿ ಸಂಹಿತೆ ನೆಪವೊಡ್ಡಿದ್ದಾರೆ. ಆದರೆ ನಮ್ಮ ಬೇಡಿಕೆಗೂ ನೀತಿ ಸಂಹಿತೆಗೂ ಸಂಬಂಧವಿಲ್ಲ. ಹೀಗಾಗಿ ತಕ್ಷಣವೇ ನಮ್ಮ ಬೇಡಿಕೆ ಪೂರೈಸಿ ಎಂದು ನೌಕರರು ಪಟ್ಟು ಹಿಡಿದಿದ್ದಾರೆ. ಹೀಗಾಗಿ ಮತ್ತೆ ಸಾರಿಗೆ ಮುಷ್ಕರದಿಂದಾಗಿ ಸಾಮಾನ್ಯ ಜನರು ಸಂಕಷ್ಟ ಎದುರಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments