Webdunia - Bharat's app for daily news and videos

Install App

ನಾಳೆಯಿಂದ ಅನಿರ್ದಿಷ್ಟಾವಧಿ ಬಸ್ ಮುಷ್ಕರ

Webdunia
ಮಂಗಳವಾರ, 6 ಏಪ್ರಿಲ್ 2021 (09:19 IST)
ಬೆಂಗಳೂರು: ವೇತನ ಹೆಚ್ಚಳ ಸಂಬಂಧ ಸರ್ಕಾರ ಮುಂದಿಟ್ಟ ಮಾದರಿ ನೀತಿ ಸಂಹಿತೆ ವಿರುದ್ಧ ಸಾರಿಗೆ ನೌಕರರು ನಾಳೆಯಿಂದ ಅನಿರ್ದಾಷ್ಟವಧಿ ಬಸ್ ಮುಷ್ಕರ ನಡೆಸಲಿದ್ದಾರೆ.


ಸರ್ಕಾರದ ಜೊತೆಗಿನ ಸಂಧಾನ ವಿಫಲವಾದ ಬಳಿಕ ಬಸ್ ನೌಕರರು ಮುಷ್ಕರಕ್ಕೆ ಸಿದ್ಧತೆ ನಡೆಸಿದ್ದಾರೆ. ಇನ್ನೊಂದೆಡೆ ಸರ್ಕಾರ ಕೂರಾ ಸಾರಿಗೆ ನೌಕರರಿಗೆ ಸೆಡ್ಡು ಹೊಡೆಯಲು ಖಾಸಗಿ ಬಸ್ ಗಳನ್ನು ಬಿಡಲು ಸಿದ್ಧತೆ ನಡೆಸಿದ್ದಾರೆ.

ನೌಕರರ ಬೇಡಿಕೆ ಪೂರೈಸಲು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಚುನಾವಣಾ ನೀತಿ ಸಂಹಿತೆ ನೆಪವೊಡ್ಡಿದ್ದಾರೆ. ಆದರೆ ನಮ್ಮ ಬೇಡಿಕೆಗೂ ನೀತಿ ಸಂಹಿತೆಗೂ ಸಂಬಂಧವಿಲ್ಲ. ಹೀಗಾಗಿ ತಕ್ಷಣವೇ ನಮ್ಮ ಬೇಡಿಕೆ ಪೂರೈಸಿ ಎಂದು ನೌಕರರು ಪಟ್ಟು ಹಿಡಿದಿದ್ದಾರೆ. ಹೀಗಾಗಿ ಮತ್ತೆ ಸಾರಿಗೆ ಮುಷ್ಕರದಿಂದಾಗಿ ಸಾಮಾನ್ಯ ಜನರು ಸಂಕಷ್ಟ ಎದುರಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ನೊಬ್ಬಳೊಂದಿಗೆ ಸಿಕ್ಕಿಬಿದ್ದ ಪ್ರಿಯಕರ: ಚಕಾರ ಎತ್ತಿದ ಪ್ರೇಯಸಿ ಮೇಲೆಯೇ ಕಾರು ಹರಿಸಿ ಪರಾರಿ Video

ಅಬ್ಬಾ ನಿಜಕ್ಕೂ ಭಯಾನಕ… ಎಕ್ಸ್ ಪ್ರೆಸ್ ರೈಲಿಗೆ ಅಡಿಗೆ ಸಿಲುಕಿದವು ಹತ್ತಾರು ಮೇಕೆಗಳು Video

ಒಂದೇ ಕಪ್ಪು ಚುಕ್ಕೆಯಿಲ್ಲದೇ ದೇಶ ಮುನ್ನಡೆಸುತ್ತಿದ್ದಾರೆ ಮೋದಿ ಜೀ: ವಿಜಯೇಂದ್ರ ಹೊಗಳಿಕೆ

ಗಣೇಶ ಪ್ರತಿಷ್ಠಾಪನೆ ಆಗುವ ಮುನ್ನ ಚಪ್ಪಲಿ ಹಾಕಿಕೊಂಡರೆ ತಪ್ಪಿಲ್ಲ: ಯದುವೀರ್ ಒಡೆಯರ್

ಸ್ನಾನಕ್ಕೆ ಹೋಗ್ತೀನಿ ಎಂದಿದ್ದ 23 ವರ್ಷದ ಯುವತಿ ಹಠಾತ್ ಸಾವು: ಹಾಸನದ ಲಾಡ್ಜ್ನಲ್ಲಿ ನಡೆದಿದ್ದೇನು

ಮುಂದಿನ ಸುದ್ದಿ
Show comments