ಗಣೇಶ ಹಬ್ಬ ಬಳಿಕ ಬಸ್ ಪ್ರಯಾಣಿಕರಿಗೆ ಕಾದಿದೆ ಶಾಕ್

Webdunia
ಸೋಮವಾರ, 10 ಸೆಪ್ಟಂಬರ್ 2018 (09:28 IST)
ಬೆಂಗಳೂರು: ಗಣೇಶ ಹಬ್ಬ ಮುಗಿದ ಬಳಿಕ ಬಸ್ ಪ್ರಯಾಣ ದರ ಏರಿಕೆಯಾಗುವ ಸಾಧ‍್ಯತೆಯಿದ್ದು ಪ್ರಯಾಣಿಕರಿಗೆ ಶಾಕ್ ಕಾದಿದೆ.

ಹಬ್ಬದ ಬಳಿಕ ಬಸ್ ಪ್ರಯಾಣ ದರವನ್ನು ಶೇ.18 ರಷ್ಟು ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ ಎಂದು ಸಾರಿಗೆ ಸಚಿವ ಎನ್ ತಮ್ಮಣ್ಣ ಸ್ಪಷ್ಟಪಡಿಸಿದ್ದಾರೆ.

ಬಸ್ ಪ್ರಯಾಣ ದರ ಏರಿಕೆಯಿಂದ ಜನ ಸಾಮಾನ್ಯರಿಗೆ ತೊಂದರೆಯಾಗುವುದು ನಿಜ. ಆದರೆ ಪದೇ ಪದೇ ತೈಲ ಬೆಲೆ ದುಬಾರಿಯಾಗುತ್ತಿರುವುದರಿಂದ ದರ ಏರಿಕೆ ಮಾಡದೇ ವಿಧಿಯಿಲ್ಲ ಎಂದು ಸಚಿವರು ಹೇಳಿದ್ದಾರೆ. ಮೂರು ತಿಂಗಳಿನಿಂದ ದರ ಏರಿಕೆ ಪ್ರಸ್ತಾವನೆ ಚರ್ಚೆಯಲ್ಲಿದ್ದು, ಹಬ್ಬದ ಬಳಿಕ ದರ ಏರಿಕೆಯಾಗುವುದು ನಿಶ್ಚಿತವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯತೀಂದ್ರನೇ ನಮ್ಮ ಹೈಕಮಾಂಡ್, ಅವರು ಹೇಳಿದ್ದನ್ನು ಕೇಳೋಣ: ಡಿಕೆ ಶಿವಕುಮಾರ್ ಟಾಂಗ್

ಸಿಎಂ ಬದಲಾವಣೆ ವಿಚಾರವಾಗಿ ಯತೀಂದ್ರ ಸಿದ್ದರಾಮಯ್ಯ ಮಹತ್ವದ ಹೇಳಿಕೆ

ಬಿಹಾರ ಸದನದಲ್ಲಿ ತೂರಾಡುತ್ತಿದ್ದ ತೇಜಸ್ವಿ ಯಾದವ್: ಮದ್ಯಪಾನ ಮಾಡಿ ಬಂದಿದ್ರಾ ಬಿಜೆಪಿ ಅನುಮಾನ Video

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments