ಬಸ್ ಸಂಚಾರ ಆರಂಭ: ಪ್ರಯಾಣಿಕರು ಫುಲ್ ಖುಷ್

Webdunia
ಬುಧವಾರ, 9 ಜನವರಿ 2019 (19:34 IST)
ಭಾರತ್ ಬಂದ್ ಹಿನ್ನೆಲೆ ಸ್ಥಗಿತಗೊಂಡಿದ್ದ ಬಸ್ ಸಂಚಾರ ಪುನಾರಂಭಗೊಂಡಿರುವುದು ಪ್ರಯಾಣಿಕರಲ್ಲಿ ತುಸು ನೆಮ್ಮದಿಗೆ ಕಾರಣವಾಗಿದೆ. ಸಂಜೆಯಾಗುತ್ತಿದ್ದಂತೆ ರಸ್ತೆಗಿಳಿದ ಬಿಎಂಟಿಸಿ, ಕೆಎಸ್ಆರ್ ಟಿಸಿ ಬಸ್ ಗಳಿಗೆ ಜನರು ಮುಗಿಬಿದ್ದು ಹತ್ತಿದರು.

ಶಾಲಾ ಕಾಲೇಜು ವಿದ್ಯಾರ್ಥಿಗಳ ಹಾಗೂ ಪ್ರಯಾಣಿಕರ ಹಿತದೃಷ್ಟಿಯಿಂದ ‌ರಸ್ತೆಗಿಳಿದ ಬಸ್ ಗಳಲ್ಲಿ ಕೊಂಚ ರಶ್ ಇತ್ತು.
ಬೆಳಿಗ್ಗೆ ಬೆಂಗಳೂರು, ಗ್ರಾಮಾಂತರ ಪ್ರದೇಶ, ಆನೇಕಲ್, ಚಂದಾಪುರದ ಬಸ್ ನಿಲ್ದಾಣದಲ್ಲಿ ಬಸ್ ಗಳಿಲ್ಲದೆ ಸಾಕಷ್ಟು ತೊಂದರೆ ಅನುಭವಿಸಿದ್ದರು ಜನರು. ಎರಡು ದಿನಗಳ ಬಂದ್ ನಿಂದ ಸಹಜ ಸ್ಥಿತಿಯತ್ತ ಮರಳಿದ್ದಾರೆ ಜನರು.

ಶಾಲಾ ಕಾಲೇಜು ಹಾಗು ಕೆಲಸಗಳಿಗೆ ಹೋಗಿರುವವರು ಮನೆಗೆ ಯಾವ ತೊಂದರೆ ಇಲ್ಲದೆ ಹೋಗುವಂತೆ ರಸ್ತೆಗಿಳಿದ ಬಿಎಂಟಿಸಿ, ಕೆಎಸ್ ಆರ್ ಟಿಸಿ‌ ಬಸ್ ಗಳಲ್ಲಿ ಜನರು ಪ್ರಯಾಣ ಕೈಗೊಂಡರು.  

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿ ಶಕ್ತಿಪ್ರದರ್ಶನದ ಬೆನ್ನಲ್ಲೇ ನನ್ನದು ಕಾಂಗ್ರೆಸ್ ಬಣ ಎಂದ ರಾಮಲಿಂಗಾ ರೆಡ್ಡಿ

Bengaluru Rains: ಬೆಂಗಳೂರಿನಲ್ಲಿ ದಿಡೀರ್ ಭಾರೀ ಮಳೆ

ಕೃಷಿ ಸಚಿವರು ಡೆಲ್ಲಿಗೆ ಬೇರೆ ಕೆಲಸಕ್ಕೆ ಹೋಗಿದ್ದಾರೆ ಬಿಡಯ್ಯಾ: ಮಾಧ್ಯಮಗಳ ಮೇಲೆ ಗರಂ ಆದ ಸಿಎಂ

ದೆಹಲಿಗೆ ಹೋದ ಶಾಸಕರಿಗೆ ಖುದ್ದು ಫೋನ್ ಮಾಡಿದ ಸಿಎಂ ಸಿದ್ದರಾಮಯ್ಯ

ದೇವೇಗೌಡರ ಮಕ್ಕಳು ನನ್ನ ಸಿಎಂ ಆಗಲು ಬಿಡ್ತಿರಲಿಲ್ಲ ಎಂದಿದ್ದ ಸಿದ್ದರಾಮಯ್ಯಗೆ ಜೆಡಿಎಸ್ ತಿರುಗೇಟು

ಮುಂದಿನ ಸುದ್ದಿ
Show comments