Webdunia - Bharat's app for daily news and videos

Install App

ಬಸ್ ಸಂಚಾರ ಆರಂಭ: ಪ್ರಯಾಣಿಕರು ಫುಲ್ ಖುಷ್

Webdunia
ಬುಧವಾರ, 9 ಜನವರಿ 2019 (19:34 IST)
ಭಾರತ್ ಬಂದ್ ಹಿನ್ನೆಲೆ ಸ್ಥಗಿತಗೊಂಡಿದ್ದ ಬಸ್ ಸಂಚಾರ ಪುನಾರಂಭಗೊಂಡಿರುವುದು ಪ್ರಯಾಣಿಕರಲ್ಲಿ ತುಸು ನೆಮ್ಮದಿಗೆ ಕಾರಣವಾಗಿದೆ. ಸಂಜೆಯಾಗುತ್ತಿದ್ದಂತೆ ರಸ್ತೆಗಿಳಿದ ಬಿಎಂಟಿಸಿ, ಕೆಎಸ್ಆರ್ ಟಿಸಿ ಬಸ್ ಗಳಿಗೆ ಜನರು ಮುಗಿಬಿದ್ದು ಹತ್ತಿದರು.

ಶಾಲಾ ಕಾಲೇಜು ವಿದ್ಯಾರ್ಥಿಗಳ ಹಾಗೂ ಪ್ರಯಾಣಿಕರ ಹಿತದೃಷ್ಟಿಯಿಂದ ‌ರಸ್ತೆಗಿಳಿದ ಬಸ್ ಗಳಲ್ಲಿ ಕೊಂಚ ರಶ್ ಇತ್ತು.
ಬೆಳಿಗ್ಗೆ ಬೆಂಗಳೂರು, ಗ್ರಾಮಾಂತರ ಪ್ರದೇಶ, ಆನೇಕಲ್, ಚಂದಾಪುರದ ಬಸ್ ನಿಲ್ದಾಣದಲ್ಲಿ ಬಸ್ ಗಳಿಲ್ಲದೆ ಸಾಕಷ್ಟು ತೊಂದರೆ ಅನುಭವಿಸಿದ್ದರು ಜನರು. ಎರಡು ದಿನಗಳ ಬಂದ್ ನಿಂದ ಸಹಜ ಸ್ಥಿತಿಯತ್ತ ಮರಳಿದ್ದಾರೆ ಜನರು.

ಶಾಲಾ ಕಾಲೇಜು ಹಾಗು ಕೆಲಸಗಳಿಗೆ ಹೋಗಿರುವವರು ಮನೆಗೆ ಯಾವ ತೊಂದರೆ ಇಲ್ಲದೆ ಹೋಗುವಂತೆ ರಸ್ತೆಗಿಳಿದ ಬಿಎಂಟಿಸಿ, ಕೆಎಸ್ ಆರ್ ಟಿಸಿ‌ ಬಸ್ ಗಳಲ್ಲಿ ಜನರು ಪ್ರಯಾಣ ಕೈಗೊಂಡರು.  

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಸೌಜನ್ಯ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆದ ಪೊಲೀಸರು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕಾಂಗ್ರೆಸ್ ಅವಧಿಯಲ್ಲಿ ಮಿತಿಮೀರಿದೆ ಕಮಿಷನ್: ನಮ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿದ್ರಿ ಆರ್ ಅಶೋಕ್ ಆಕ್ರೋಶ

ಗಣೇಶನ ಮೂರ್ತಿಯನ್ನು ಮನೆಯ ಯಾವ ದಿಕ್ಕಿನಲ್ಲಿ ಕೂರಿಸಬೇಕು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments