Webdunia - Bharat's app for daily news and videos

Install App

ಬಸ್ ಸಂಚಾರ ಆರಂಭ : ರೋಡಿಗೆ ಬಂದವು ಆಟೋ, ಕ್ಯಾಬ್

Webdunia
ಸೋಮವಾರ, 18 ಮೇ 2020 (14:59 IST)
ಸಾರಿಗೆ ಬಸ್, ಆಟೋ ಹಾಗೂ ಕ್ಯಾಬ್ ಸೇವೆಗೆ ಸರಕಾರ ಅಸ್ತು ಎಂದಿದೆ.

ಕಂಟೈನ್ ಮೆಂಟ್ ಝೋನ್ ಹೊರತುಪಡಿಸಿ ಉಳಿದ ಪ್ರದೇಶಗಳಲ್ಲಿ ಬಸ್, ಆಟೋ, ಕ್ಯಾಬ್ ಗಳು ಓಡಾಡಬಹುದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

4ನೇ ಹಂತದ ಲಾಕ್ ಡೌನ್ ಹಿನ್ನೆಲೆಯಲ್ಲಿ ಸರಕಾರದ ಹೊಸ ಮಾರ್ಗಸೂಚಿ ರೂಪಿಸುವ ಸಲುವಾಗಿ ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಲಾಕ್ ಡೌನ್ ಬಹಳಷ್ಟು ಸಡಿಲಿಕೆ ಮಾಡಲು ನಿರ್ಧರಿಸಲಾಗಿದೆ.

ಒಂದು ಬಸ್ ನಲ್ಲಿ 30 ಜನಕ್ಕೆ ಮಾತ್ರ ಪ್ರಯಾಣಕ್ಕೆ ಅವಕಾಶ, ಆಟೋದಲ್ಲಿ ಚಾಲಕ ಸೇರಿ ಇಬ್ಬರಿಗೆ ಮಾತ್ರ ಪ್ರಯಾಣಕ್ಕೆ ಅವಕಾಶ ಕೊಡಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments