Select Your Language

Notifications

webdunia
webdunia
webdunia
webdunia

ಬಸ್ ಪ್ರಯಾಣ ದರ ಏರಿಕೆ ಶೀಘ್ರ

ಬಸ್ ಪ್ರಯಾಣ ದರ ಏರಿಕೆ ಶೀಘ್ರ
ಶಿವಮೊಗ್ಗ , ಶನಿವಾರ, 15 ಸೆಪ್ಟಂಬರ್ 2018 (17:38 IST)
ರಾಜ್ಯ ರಸ್ತೆ ಸಾರಿಗೆ ಇಲಾಖೆ ಐದಾರು ನೂರು ಕೋಟಿ ರೂ.ಗಳ ನಷ್ಟದಲ್ಲಿದೆ. ಹೀಗಾಗಿ ಬಸ್ ಪ್ರಯಾಣ ದರವನ್ನು ಶೀಘ್ರ ಏರಿಕೆ ಮಾಡಲಿರುವುದಾಗಿ ಸಾರಿಗೆ ಸಚಿವ ಹೇಳಿದ್ದಾರೆ.

ಜನಸಮಾನ್ಯರಿಗೆ ಹೊರೆ ಆಗದಂತೆ ಬಸ್ ಪ್ರಯಾಣ ದರದಲ್ಲಿ ಏರಿಕೆ ಮಾಡಲಿರುವುದಾಗಿ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹೇಳಿದ್ದಾರೆ.

ಶಿವಮೊಗ್ಗದಲ್ಲಿ 5 ನೂತನ ಬಸ್ ಮಾರ್ಗಗಳಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿ,  ವಾಣಿಜ್ಯ ಮಳಿಗೆಗಳಲ್ಲಿ ಸಾರಿಗೆ ಸಂಸ್ಥೆಯ ಎಲ್ಲ ಬಸ್ ನಿಲ್ದಾಣಗಳಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ. ಆ ಮೂಲಕ ಸಾರಿಗೆ ಸಂಸ್ಥೆಯ ಆದಾಯ ಹೆಚ್ಚಿಸಲು ಯತ್ನಿಸಲಾಗುತ್ತಿದೆ. ಎಲ್ಲ ಬಸ್ ನಿಲ್ದಾಣಗಳಲ್ಲಿ ಮೂಲ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದರಾಮಯ್ಯ ಬಂದ ಮೇಲೆ ಸರ್ಕಾರದ ಭವಿಷ್ಯ ನಿರ್ಧಾರ?