ಭಾರಿ ಮಳೆಯಿಂದಾಗಿ ಜನರಿದ್ದ ಬಸ್ ಪಲ್ಟಿ!

Webdunia
ಭಾನುವಾರ, 7 ಆಗಸ್ಟ್ 2022 (16:37 IST)
ಬೆಳಗಾವಿ : ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಇಲಾಖೆ ಬಸ್ ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿ ಆಗಿರುವ ಘಟನೆ ತಾಲೂಕಿನ ಬಡೇಕೊಳ್ಳಿಮಠ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

ಕಳೆದ ಮೂರು ದಿನಗಳಿಂದ ಜಿಲ್ಲೆಯಾದ್ಯಂತ ಮಳೆ ಆರ್ಭಟ ಜೋರಾಗಿದ್ದು, ಭಾರಿ ಮಳೆಯಿಂದಾಗಿ ರಾಷ್ಟ್ರೀಯ 4ರಲ್ಲಿ ರಸ್ತೆ ಕಾಣದೇ ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿ ಆಗಿದೆ.

ಅದೃಷ್ಟವಶಾತ್ ಬಸ್ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಬಸ್ ಬೆಳಗಾವಿಯಿಂದ ಹಾವೇರಿ ಜಿಲ್ಲೆಯ ಹಿರೇಕೆರೂರಗೆ ಹೋಗುತ್ತಿತ್ತು.

ಅದೃಷ್ಟವಶಾತ್ ಬಸ್ ನಲ್ಲಿ ಪ್ರಯಾಣ ಮಾಡುತ್ತಿದ್ದ 35 ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 5 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉರಿಸೋದು ಅಂದ್ರೆ ಇದು... ಊಟದ ಮೆನುವಿನಲ್ಲಿ ಪಾಕಿಸ್ತಾನವನ್ನು ಹುರಿದು ಮುಕ್ಕಿದ ಭಾರತೀಯ ಸೇನೆ

ಐಪಿಎಸ್‌ ಅಧಿಕಾರಿ ವೈ.ಪೂರನ್‌ ಕುಮಾರ್‌ ಆತ್ಮಹತ್ಯೆಯ ಕಾರಣ ಬಹಿರಂಗಪಡಿಸಿದ ಪತ್ನಿ ಅಮ್ನೀತ್‌

ಬೆಸ್ಟ್ ಫಿನ್ಟೆಕ್ ಇನ್ಶುರೆನ್ಸ್ ಅವಾರ್ಡ್ ಪಡೆದ ಡಿಜಿಟ್ ಇನ್ಶುರೆನ್ಸ್

ಗರ್ಭಿಣಿಯರು ಮಲಬದ್ಧತೆಯಾದರೆ ಏನು ಮಾಡಬೇಕು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments