Webdunia - Bharat's app for daily news and videos

Install App

ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ: ಬ್ಲ್ಯಾಕ್‌ಮೇಲರ್ ಸತ್ತಾರ್ ಮಹಾರಾಷ್ಟ್ರದಲ್ಲಿ ಅಂದರ್‌

Sampriya
ಬುಧವಾರ, 9 ಅಕ್ಟೋಬರ್ 2024 (17:56 IST)
ಮಂಗಳೂರು: ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ ಬೆನ್ನಲ್ಲೇ ನಾಪತ್ತೆಯಾಗಿದ್ದ ಪ್ರಕರಣದ ಆರೋಪಿ ಅಬ್ದುಲ್ ಸತ್ತಾರ್‌ನನ್ನು ಇಂದು ಮಹಾರಾಷ್ಟ್ರದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಂಗಳೂರಿನ ಕುಳೂರಿನ ಫಲ್ಗುಣಿ ನದಿಗೆ ಹಾರಿ ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಆತ್ಮಹತ್ಯೆ ಪ್ರಚೋದನೆ ಹಿಂದೆ ಹಲವರ ಕೈವಾಡವಿದೆ ಎಂದು ಅಲಿ ಅವರ ತಮ್ಮ ಹೈದರ್ ಅಲಿ ಕಾವೂರು ಠಾಣೆಗೆ ದೂರು ನೀಡಿದ್ದರು.

ಮಹಿಳೆಯೊಬ್ಬರನ್ನು ಮುಂದಿಟ್ಟುಕೊಂಡು ಸತ್ತಾರ್ ಹನಿಟ್ರ್ಯಾಪ್ ಮಾಡಿರುವುದಾಗಿ ಮುಮ್ತಾಜ್ ಅಲಿ ಸಹೋದರ ಹೈದರ್ ಅಲಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಅದರಂತೆ ಕೃಷ್ಣಾಪುರದ ರೆಹಮತ್ ಹಾಗೂ ಆಕೆಯ ಪತಿ ಶೋಯಬ್‌ ಈಗಾಗಲೇ ಬಂಧನವಾಗಿದೆ. ಮುಸ್ಲಿಂ ಮುಖಂಡ ಹಾಗೂ ಉದ್ಯಮಿ ಬಿಎಂ ಮುಮ್ತಾಜ್ ಅಲಿ ಅವರಿಗೆ ಬೆದರಿಕೆಯೊಡ್ಡಿ ಸುಲಿಗೆ ಮಾಡಿದ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿಯಲ್ಲಿ ಅಬ್ದುಲ್ ಸತ್ತಾರ್‌ನನ್ನು ಇದೀಗ ವಶಕ್ಕೆ ಪಡೆಯಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments