Webdunia - Bharat's app for daily news and videos

Install App

ಬೆಣ್ಣೆ ದೋಸೆ ಹೋಟೆಲ್ ಶುರು : ಲಾಕ್‌ ಡೌನ್ ಸಡಿಲಿಕೆ

Webdunia
ಸೋಮವಾರ, 27 ಏಪ್ರಿಲ್ 2020 (15:57 IST)
ಲಾಕ್ ಡೌನ್ ಸಡಿಲಿಕೆ ಜಾರಿಗೊಳ್ಳುತ್ತಿರುವ ಬೆನ್ನಲ್ಲೇ ಪ್ರಸಿದ್ಧ ಪಡೆದ ಬೆಣ್ಣೆ ದೋಸೆ ಹೋಟೆಲ್ ಗಳು ಶುರುವಾಗಿವೆ.

ವಾಣಿಜ್ಯ ನಗರಿ ದಾವಣಗೆರೆ ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆ ಹಿನ್ನಲೆಯಲ್ಲಿ ಕೆಲ ವಾಣಿಜ್ಯ ಚಟುವಟಿಕೆಗಳು ಚುರುಕುಗೊಂಡಿವೆ.

ಹಾರ್ಡ್ ವೇರ್ ಗಳು, ಬೆಣ್ಣೆದೋಸೆ ಹೋಟೆಲ್‌ ಗಳು, ಎಲೆಕ್ಟ್ರಾನಿಕ್ ಸ್ಟೋರ್ ಗಳು,  ಬಿತ್ತನೆ ಬೀಜ ರಸಗೊಬ್ಬರದ ಅಂಗಡಿಗಳು ತೆರೆದಿದ್ದು ವ್ಯಾಪಾರ ವಹಿವಾಟು ಸಹಜ ಸ್ಥಿತಿಗೆ ಮರಳಿದೆ.

ಹದ ಮಳೆಯಾಗಿರುವುದರಿಂದ ಕೃಷಿ ಚಟುವಟಿಕೆಗಳು ಕೂಡ ಆರಂಭಗೊಂಡಿದ್ದು, ಜಮೀನು ಹದಗೊಳಿಸುವ ಕಾಯಕದಲ್ಲಿ ರೈತಾಪಿ ವರ್ಗ ನಿರತವಾಗಿದೆ.

ಗ್ರಾಹಕರು ಮಾರುಕಟ್ಟೆಗೆ ಲಗ್ಗೆ ಇಟ್ಟು ತಮ್ಮಿಷ್ಟದ ವಸ್ತುಗಳನ್ನು ಖರೀದಿ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments