Webdunia - Bharat's app for daily news and videos

Install App

ಕಾಂಗ್ರೆಸ್ ‌ಸೋಲು ಕಟ್ಟಿಟ್ಟ ಬುತ್ತಿ -ಛಲವಾದಿ ನಾರಾಯಣಸ್ವಾಮಿ

Webdunia
ಶುಕ್ರವಾರ, 17 ಮಾರ್ಚ್ 2023 (17:52 IST)
ಬಿಜೆಪಿಯ ರಾಷ್ಟ್ರೀಯ ‌ಪ್ರ.ಕಾರ್ಯದರ್ಶಿ ಸಿ ಟಿ ರವಿ ಲಿಂಗಾಯತ ‌ಸಮುದಾಯದ ವಿರುದ್ದ ಮಾತಾಡಿದ್ದಾರೆ ಅಂತ ಕಾಂಗ್ರೆಸ್ಸಿಗರು ಹೇಳ್ತಿದ್ದಾರೆ.ಚುನಾವಣೆ ‌ಹತ್ತಿರ ಬರ್ತಿದ್ದಂತೆ ಕಾಂಗ್ರೆಸ್ ಟೂಲ್‌ ಕಿಟ್ ಸಿದ್ದ ಆಗಿರುತ್ತೆ ಅಂತಾ ಕಾಂಗ್ರೆಸ್ ಆರೋಪಕ್ಕೆ ಛಲವಾದಿ ನಾರಾಯಣಸ್ವಾಮಿ ಟಾಂಗ್ ನೀಡಿದ್ದಾರೆ.
 
ಈ ವೇಳೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ ಸಿಟಿ ರವಿ ಅವರು ಲಿಂಗಾಯತರ ವಿರುದ್ಧ ಒಂದೇ ಒಂದು ಶಬ್ದವೂ ಮಾತಾಡಿಲ್ಲ.ಅವರು ಮಾತಾಡಿರೋ ಒಂದು ಒಂದು ವಿಡಿಯೋ ಇಲ್ಲ.ಕಾಂಗ್ರೆಸ್ ‌ಸೋಲು ಕಟ್ಟಿಟ್ಟ ಬುತ್ತಿ ಅಂತ ಗೊತ್ತಾದ ಮೇಲೆ ‌ಹತಾಶೆಯಿಂದ ಈ ರೀತಿ ಮಾಡ್ತಿದ್ದಾರೆ.ಹಿಂದೆ ಎಸ್ ಡಿ ಪಿ ಐ ಮತ್ತು ಕಾಂಗ್ರೆಸ್ ಒಳ ಒಪ್ಪಂಡ ಮಾಡ್ಕೊಂಡಿದ್ರು.ಅದರಂತೆ ಸಿದ್ದರಾಮಯ್ಯ ಅವರ ಮೇಲಿನ ಕೇಸ್ ವಾಪಾಸ್ ತಗೆದುಕೊಂಡರು.ಕಾಂಗ್ರೆಸ್ ಜೊತೆ ಒಳ ಒಪ್ಪಂದ ಮಾಡ್ಕೊಂಡು ಕೆಟ್ಟೇವು ಅಂತ ಎಸ್ ಡಿ ಪಿ ಐ ನಾಯಕರೇ ಹೇಳ್ತಿದ್ದಾರೆ.ಕಾಂಗ್ರೆಸ್ ಇಂಜಿನ್ ಓಡ್ತಿಲ್ಲ. ಕಾರಣ ಎರಡು ಡ್ರೈವರ್ ಇದ್ದಾರೆ.ಸಿದ್ದರಾಮಯ್ಯ ಲೆಪ್ಟ್ ಗೆ ಡಿ ಕೆ ರೈಟ್ ಗೆ ಓಡಿಸ್ತಾರೆ.ಹೀಗಾಗಿ ಗಾಡಿ‌ ಮುಂದೆ ಹೋಗ್ತಿಲ್ಲ ಎಂದು ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments