Webdunia - Bharat's app for daily news and videos

Install App

ಕಾಂಗ್ರೆಸ್ ‌ಸೋಲು ಕಟ್ಟಿಟ್ಟ ಬುತ್ತಿ -ಛಲವಾದಿ ನಾರಾಯಣಸ್ವಾಮಿ

Webdunia
ಶುಕ್ರವಾರ, 17 ಮಾರ್ಚ್ 2023 (17:52 IST)
ಬಿಜೆಪಿಯ ರಾಷ್ಟ್ರೀಯ ‌ಪ್ರ.ಕಾರ್ಯದರ್ಶಿ ಸಿ ಟಿ ರವಿ ಲಿಂಗಾಯತ ‌ಸಮುದಾಯದ ವಿರುದ್ದ ಮಾತಾಡಿದ್ದಾರೆ ಅಂತ ಕಾಂಗ್ರೆಸ್ಸಿಗರು ಹೇಳ್ತಿದ್ದಾರೆ.ಚುನಾವಣೆ ‌ಹತ್ತಿರ ಬರ್ತಿದ್ದಂತೆ ಕಾಂಗ್ರೆಸ್ ಟೂಲ್‌ ಕಿಟ್ ಸಿದ್ದ ಆಗಿರುತ್ತೆ ಅಂತಾ ಕಾಂಗ್ರೆಸ್ ಆರೋಪಕ್ಕೆ ಛಲವಾದಿ ನಾರಾಯಣಸ್ವಾಮಿ ಟಾಂಗ್ ನೀಡಿದ್ದಾರೆ.
 
ಈ ವೇಳೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ ಸಿಟಿ ರವಿ ಅವರು ಲಿಂಗಾಯತರ ವಿರುದ್ಧ ಒಂದೇ ಒಂದು ಶಬ್ದವೂ ಮಾತಾಡಿಲ್ಲ.ಅವರು ಮಾತಾಡಿರೋ ಒಂದು ಒಂದು ವಿಡಿಯೋ ಇಲ್ಲ.ಕಾಂಗ್ರೆಸ್ ‌ಸೋಲು ಕಟ್ಟಿಟ್ಟ ಬುತ್ತಿ ಅಂತ ಗೊತ್ತಾದ ಮೇಲೆ ‌ಹತಾಶೆಯಿಂದ ಈ ರೀತಿ ಮಾಡ್ತಿದ್ದಾರೆ.ಹಿಂದೆ ಎಸ್ ಡಿ ಪಿ ಐ ಮತ್ತು ಕಾಂಗ್ರೆಸ್ ಒಳ ಒಪ್ಪಂಡ ಮಾಡ್ಕೊಂಡಿದ್ರು.ಅದರಂತೆ ಸಿದ್ದರಾಮಯ್ಯ ಅವರ ಮೇಲಿನ ಕೇಸ್ ವಾಪಾಸ್ ತಗೆದುಕೊಂಡರು.ಕಾಂಗ್ರೆಸ್ ಜೊತೆ ಒಳ ಒಪ್ಪಂದ ಮಾಡ್ಕೊಂಡು ಕೆಟ್ಟೇವು ಅಂತ ಎಸ್ ಡಿ ಪಿ ಐ ನಾಯಕರೇ ಹೇಳ್ತಿದ್ದಾರೆ.ಕಾಂಗ್ರೆಸ್ ಇಂಜಿನ್ ಓಡ್ತಿಲ್ಲ. ಕಾರಣ ಎರಡು ಡ್ರೈವರ್ ಇದ್ದಾರೆ.ಸಿದ್ದರಾಮಯ್ಯ ಲೆಪ್ಟ್ ಗೆ ಡಿ ಕೆ ರೈಟ್ ಗೆ ಓಡಿಸ್ತಾರೆ.ಹೀಗಾಗಿ ಗಾಡಿ‌ ಮುಂದೆ ಹೋಗ್ತಿಲ್ಲ ಎಂದು ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್‌ಗೆ ಸಿಎಂ ಸ್ಥಾನ ಸಿಗಬೇಕು: ಶಾಸಕ ಇಕ್ಬಾಲ್ ಹುಸೇನ್‌

ಮತ್ತೆ ಡಿಕೆ ಶಿವಕುಮಾರ್ ಪರ ಬ್ಯಾಟ್ ಮಾಡಿದ ಶಾಸಕ ಇಕ್ಬಾಲ್ ಹುಸೇನ್: ಇನ್ನೇನು ಕಾದಿದ್ಯೋ

ತಮಿಳುನಾಡು, ತಂದೆ ಮಗನ ಜಗಳವನ್ನು ಬಿಡಿಸಲು ಹೋಗಿ ಪ್ರಾಣ ಕಳೆದುಕೊಂಡ ಸಬ್‌ ಇನ್‌ಸ್ಪೆಕ್ಟರ್‌

ಕೆಆರ್ ಎಸ್ ಡ್ಯಾಮ್ ಕಟ್ಟುವ ಯೋಜನೆ ಟಿಪ್ಪುಗಿತ್ತು ಎಂದ ಜಮೀರ್ ಅಹ್ಮದ್ ಗೆ ಟಾಂಗ್ ಕೊಟ್ಟ ಬಿಜೆಪಿ

ಮುಂಬೈ, ಶಸ್ತ್ರಚಿಕಿತ್ಸೆ ಬೆನ್ನಲ್ಲೇ ಐವರಿಗೆ ಕಣ್ಣಿನ ಸೋಂಕು: ವೈದ್ಯರ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments