ಕೆ.ಜಿ ರಸ್ತೆಯಲ್ಲಿ ಗುಂಡಿಗಳದ್ದೇ ಹಾವಳಿ

Webdunia
ಮಂಗಳವಾರ, 21 ಜೂನ್ 2022 (20:30 IST)
ನಗರದಲ್ಲಿ ಮಳೆಯಿಂದ ರಸ್ತೆ ಗುಂಡಿಗಳಿಗೆ ಹಾಕಿದ್ದ ತೇಪೆ ಕಿತ್ತು ಬಂದಿದ್ದು, ಕಳಪೆ ಕಾಮಗಾರಿಯ ಬಣ್ಣ ಬಯಲಾಗಿದೆ. ಬಿಬಿಎಂಪಿ ವ್ಯಾಪ್ತಿಯ ಯಾವುದೇ ರಸ್ತೆಗೆ ಕಾಲಿಟ್ಟರೂ ಗುಂಡಿ ಬಿದ್ದು ಅಧ್ವಾನವಾಗಿರುವ ರಸ್ತೆಗಳೇ ಸ್ವಾಗತ ಕೋರುತ್ತಿವೆ. ಮೆಜೆಸ್ಟಿಕ್ ನ ಕೆ.ಜಿ ರಸ್ತೆಯುಲ್ಲಿ ಗುಂಡಿಬಿದ್ದಿದ್ದು  ವಾಹನ ಸವಾರರು ಪರದಾಡು ಪರಸ್ಥಿತಿ ನಿರ್ಮಾಣವಾಗಿದೆ. ಕಳೆದ ಮೂರು ದಿನಗಳ ಹಿಂದೆ ಗುಂಡಿಯನ್ನ ಮುಚ್ಚಲಾಗಿತ್ತು ಆದರೆ ಮತ್ತೆ ಗುಂಡಿಗಳು ಬಾಯ್ತೆರೆದು ಕೊಂಡಿವೆ. ಬಿಬಿಎಂಪಿ ಅಧಿಕಾರಿಗಳು ಬೇಕಾಬಿಟ್ಟಿ ಕಾಮಗಾರಿ ಮಾಡಿ ಮುಗಿಸಿ ಎಡವಟ್ಟು ಮಾಡಿದ್ದಾರೆ. ಅವೈಜ್ಞಾನಿಕವಾಗಿ ಗುಂಡಿಗಳನ್ನು ಮುಚ್ಚುತ್ತಿರುವುದರಿಂದ ಡಾಂಬರು ಕಿತ್ತು ಬಂದು ಮತ್ತೆ ಹೊಂಡ-ಗುಂಡಿಗಳು ನಿರ್ಮಾಣವಾಗುತ್ತಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಹಿಂದಿನ ಶಂಕಿತೆ ದೇಶದಿಂದ ಪಲಾಯನಕ್ಕೆ ಸ್ಕೆಚು, ಬಯಲಾಗಿದ್ದು ಹೇಗೇ ಗೊತ್ತಾ

ರಾಣಿ ಚನ್ನಮ್ಮ ಮೃಗಾಲಯದಲ್ಲಿ ಇದೆಂಥಾ ಘಟನೆ, ಕೃಷ್ಣಮೃಗಗಳಿಗೆ ಆಗಿದ್ದಾದರೂ ಏನು

ಮತಗಳ್ಳತನ ಚುನಾವಣೆ ತಂತ್ರ, ರಾಹುಲ್ ಗಾಂಧಿ ವಿದೇಶದಲ್ಲಿ ಕಾಫಿ ಕುಡಿಯುತ್ತಿದ್ದರು: ಯದುವೀರ್ ಒಡೆಯರ್

ಜಮ್ಮು ಕಾಶ್ಮೀರದ ನೌಗಮ್ ಠಾಣೆಯಲ್ಲಿ ಸ್ಫೋಟ, ಆಗಿದ್ದೇನು ಗೊತ್ತಾ

ಬಿಜೆಪಿ ಗೆದ್ದರೆ ಮತಗಳ್ಳತನ, ಕಾಂಗ್ರೆಸ್ ಗೆದ್ದರೆ ಎಲ್ಲಾ ಚೆನ್ನಾಗಿರುತ್ತಾ: ಶೋಭಾ ಕರಂದ್ಲಾಜೆ

ಮುಂದಿನ ಸುದ್ದಿ
Show comments