ತೊಗರಿ ಕಾಳು ಖರೀದಿ: 14ರವರೆಗೆ ನೋಂದಣಿಗೆ ಅವಕಾಶ

Webdunia
ಗುರುವಾರ, 3 ಜನವರಿ 2019 (18:31 IST)
ಬಿಸಿಲೂರು ಖ್ಯಾತಿ ಜಿಲ್ಲೆಯ ಎಲ್ಲ ರೈತರಿಂದ 2018-19 ನೇ ಸಾಲಿನ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ. ಗುಣಮಟ್ಟದ ತೊಗರಿ ಕಾಳು ಖರೀದಿಸಲು  ಜನವರಿ 7 ರವರೆಗೆ ನಿಗದಿಪಡಿಸಲಾದ ನೋಂದಣಿ ಕಾರ್ಯವನ್ನು ಸರ್ಕಾರದ ಆದೇಶದನ್ವಯ ನೋಂದಣಿ ಕಾರ್ಯವನ್ನು ಜನವರಿ 14 ರವರೆಗೆ ಮುಂದುವರೆಸಿ ನಿಗದಿಪಡಿಸಲಾಗಿದೆ.

ಕಲಬುರಗಿ ರೈತರು ನೊಂದಣಿಗಾಗಿ ನೀಡಬೇಕಾದ ವಿವರ ಸಿಆಸು (ಇ-ಆಡಳಿತ) ಇಲಾಖೆಯು ಸಿದ್ದಪಡಿಸಿರುವ ತಂತ್ರಾಂಶದೊಂದಿಗೆ ಭೂಮಿ, ಆಧಾರ ಕೇಂದ್ರ  ಮತ್ತು ಬೆಳೆ ದರ್ಶಕ ದತ್ತಾಂಶದಲ್ಲಿ ತಾಳೆ ಮಾಡಿ ಪರಿಶೀಲಿಸಿದ ನಂತರವೇ ರೈತರ ನೋಂದಣಿ ಮಾಡಲಾಗುತ್ತದೆ. ಒಂದು ವೇಳೆ ದತ್ತಾಂಶದಲ್ಲಿ ತೊಗರಿ ಉತ್ಪನ್ನ ಬೆಳೆಯದೇ ಇರುವುದು ಕಂಡು ಬಂದಲ್ಲಿ ಸಂಬಂಧಪಟ್ಟ ತಾಲೂಕು ತಹಶೀಲ್ದಾರರು ಪರಿಶೀಲಿಸಿ ದೃಢಿಕರಿಸಿದ್ದಲ್ಲಿ ಅಂತಹ ರೈತರನ್ನು ನೊಂದಾಯಿಸಲಾಗುತ್ತದೆ.

ತೊಗರಿ ಬೆಳೆದ ರೈತರು ಪಹಣಿ ಪತ್ರಿಕೆ ಮತ್ತು ಆಧಾರ ದಾಖಲೆಗಳಲ್ಲಿ ಒಂದೇ ತರಹದ ಹೆಸರು ಇರಬೇಕಾಗುತ್ತದೆ ಹಾಗೂ ಆಧಾರ ಜೋಡಣೆಯಾದ ಬ್ಯಾಂಕ ಖಾತೆ ಹೊಂದಿರಬೇಕು. ಎಲ್ಲಾ ರೈತರು ಇದಕ್ಕೆ ಸಹಕರಿಸಬೇಕೆಂದು ಅಧಿಕಾರಿಗಳು ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರ ನೀಡುವ ಭಾಷಣವನ್ನು ರಾಜ್ಯಪಾಲರು ಬದಲಾಯಿಸುವ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

ಅವರಪ್ಪರಾಣೆ ಸಿಎಂ ಆಗಲ್ಲ ಎಂದಿದ್ದ ಸಿದ್ದರಾಮಯ್ಯನವರು ನಮ್ಮ ಮನೆ ಬಾಗಿಲಿಗೆ ಬಂದಿದ್ದರು: ಎಚ್‌ಡಿ ಕುಮಾರಸ್ವಾಮಿ

ಬಿಜೆಪಿಯವರಿಗೆ ಈ ನಾಲ್ಕು ಪದ ಬಿಟ್ರೇ, ಬೇರೆ ಮಾತನಾಡಲು ಬರಲ್ಲ: ಪ್ರಿಯಾಂಕ್ ಖರ್ಗೆ ಕಿಡಿ

ರಾಜಕೀಯಕ್ಕಾಗಿ ನಾನು ಭಾರತವನ್ನು ಬೈಯಲು ಸಾಧ್ಯವಿಲ್ಲ: ಡಿಸಿಎಂ ಡಿಕೆ ಶಿವಕುಮಾರ್‌

Tamilnadu Rain Alert: ಮುನ್ಸೂಚನೆಯಂತೆ ಈ ಭಾಗದಲ್ಲಿ ಮಳೆ

ಮುಂದಿನ ಸುದ್ದಿ
Show comments