Webdunia - Bharat's app for daily news and videos

Install App

ತೊಗರಿ ಕಾಳು ಖರೀದಿ: 14ರವರೆಗೆ ನೋಂದಣಿಗೆ ಅವಕಾಶ

Webdunia
ಗುರುವಾರ, 3 ಜನವರಿ 2019 (18:31 IST)
ಬಿಸಿಲೂರು ಖ್ಯಾತಿ ಜಿಲ್ಲೆಯ ಎಲ್ಲ ರೈತರಿಂದ 2018-19 ನೇ ಸಾಲಿನ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ. ಗುಣಮಟ್ಟದ ತೊಗರಿ ಕಾಳು ಖರೀದಿಸಲು  ಜನವರಿ 7 ರವರೆಗೆ ನಿಗದಿಪಡಿಸಲಾದ ನೋಂದಣಿ ಕಾರ್ಯವನ್ನು ಸರ್ಕಾರದ ಆದೇಶದನ್ವಯ ನೋಂದಣಿ ಕಾರ್ಯವನ್ನು ಜನವರಿ 14 ರವರೆಗೆ ಮುಂದುವರೆಸಿ ನಿಗದಿಪಡಿಸಲಾಗಿದೆ.

ಕಲಬುರಗಿ ರೈತರು ನೊಂದಣಿಗಾಗಿ ನೀಡಬೇಕಾದ ವಿವರ ಸಿಆಸು (ಇ-ಆಡಳಿತ) ಇಲಾಖೆಯು ಸಿದ್ದಪಡಿಸಿರುವ ತಂತ್ರಾಂಶದೊಂದಿಗೆ ಭೂಮಿ, ಆಧಾರ ಕೇಂದ್ರ  ಮತ್ತು ಬೆಳೆ ದರ್ಶಕ ದತ್ತಾಂಶದಲ್ಲಿ ತಾಳೆ ಮಾಡಿ ಪರಿಶೀಲಿಸಿದ ನಂತರವೇ ರೈತರ ನೋಂದಣಿ ಮಾಡಲಾಗುತ್ತದೆ. ಒಂದು ವೇಳೆ ದತ್ತಾಂಶದಲ್ಲಿ ತೊಗರಿ ಉತ್ಪನ್ನ ಬೆಳೆಯದೇ ಇರುವುದು ಕಂಡು ಬಂದಲ್ಲಿ ಸಂಬಂಧಪಟ್ಟ ತಾಲೂಕು ತಹಶೀಲ್ದಾರರು ಪರಿಶೀಲಿಸಿ ದೃಢಿಕರಿಸಿದ್ದಲ್ಲಿ ಅಂತಹ ರೈತರನ್ನು ನೊಂದಾಯಿಸಲಾಗುತ್ತದೆ.

ತೊಗರಿ ಬೆಳೆದ ರೈತರು ಪಹಣಿ ಪತ್ರಿಕೆ ಮತ್ತು ಆಧಾರ ದಾಖಲೆಗಳಲ್ಲಿ ಒಂದೇ ತರಹದ ಹೆಸರು ಇರಬೇಕಾಗುತ್ತದೆ ಹಾಗೂ ಆಧಾರ ಜೋಡಣೆಯಾದ ಬ್ಯಾಂಕ ಖಾತೆ ಹೊಂದಿರಬೇಕು. ಎಲ್ಲಾ ರೈತರು ಇದಕ್ಕೆ ಸಹಕರಿಸಬೇಕೆಂದು ಅಧಿಕಾರಿಗಳು ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments