Webdunia - Bharat's app for daily news and videos

Install App

ಮಳೆರಾಯನ ಕಾಟದಲ್ಲೂ ದೀಪಾವಳಿ ಖರೀದಿ ಬಲು ಜೋರು

Webdunia
ಭಾನುವಾರ, 27 ಅಕ್ಟೋಬರ್ 2019 (14:57 IST)
ದೀಪಾವಳಿ ಹಬ್ಬದ ಪ್ರಯುಕ್ತ ಮಾರುಕಟ್ಟೆಯಲ್ಲಿ ಹಬ್ಬದ ಸಂಭ್ರಮ ಅಧಿಕವಾಗಿದೆ. ಮಳೆರಾಯನ ಆಟದಲ್ಲೂ ವ್ಯಾಪಾರ ವಹಿವಾಟು ಜೋರಾಗಿ ಕಂಡುಬಂದಿದೆ.   
 

ಧಾರವಾಡ ಜಿಲ್ಲೆಯಾದ್ಯಂತ ಸುರಿದ ಮಳೆಯಿಂದಾಗಿ ವ್ಯಾಪಾರ ವಹಿವಾಟು ಮೇಲೆ ಪ್ರಭಾವ ಬೀರಿದ್ದು, ಕಳೆದ ವರ್ಷದ ಸಂಭ್ರಮ ಈ ವರ್ಷ ಕಂಡು ಬಂದಿಲ್ಲ. ಸಂಪ್ರದಾಯ ಪಾಲನೆಗೆ ದೀಪಾವಳಿ ಆಚರಣೆ ಮಾಡುವ ಸ್ಥಿತಿ ನಿರ್ಮಾಣವಾಗಿದೆ.

ಸಂಕಷ್ಟದ ನಡುವೆಯೇ ಸಂಭ್ರಮದ ದೀಪಾವಳಿ ಹಬ್ಬಕ್ಕೆ ಜನರು ತಯಾರಿ ನಡೆಸಿ ವಸ್ತು ಖರೀದಿಸುತ್ತಿದ್ದಾರೆ. ಅದರಲ್ಲೂ ಸಂಜೆ ಹೊತ್ತಿಗೆ ಗ್ರಾಹಕರು ಗೃಹ ಉಪಯೋಗಿ, ಅಲಂಕಾರಿಕ ವಿದ್ಯುತ್ ದೀಪಗಳು, ಪ್ಲಾಸ್ಟಿಕ್‌ ತೋರಣಗಳು, ದಿನಸಿ ಸಾಮಗ್ರಿ ಖರೀದಿಸಲು ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಮಾರುಕಟ್ಟೆಗೆ ಬರುವ ಜನರ ಸಂಖ್ಯೆ ಕೂಡ ಹೆಚ್ಚುತ್ತಿದೆ.

ಇದರಿಂದ ಸಲೀಸಾಗಿ ನಡೆದು ಹೋಗಲು ಸಹ ಸಾಧ್ಯವಾಗದಷ್ಟು ಮಾರುಕಟ್ಟೆ ಗ್ರಾಹಕರಿಂದ ಆವರಿಸಿಕೊಂಡಿತ್ತು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಪೊಲೀಸರು ಸೆಲೆಬ್ರೇಷನ್ ಬೇಡ ಎಂದಿದ್ರೂ ಹಠ ಹಿಡಿದವರು ಇವರೇ

Chinnaswamy stampede: ಅಣ್ಣಾವ್ರು ತೀರಿಕೊಂಡಾಗಲೂ ಹೀಗೇ ಆಗಿತ್ತು

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

ಮುಂದಿನ ಸುದ್ದಿ
Show comments