Webdunia - Bharat's app for daily news and videos

Install App

ಉಪಚುನಾವಣೆ: ಮೈತ್ರಿಯಲ್ಲಿ ಅಪಸ್ವರ?

Webdunia
ಶನಿವಾರ, 27 ಅಕ್ಟೋಬರ್ 2018 (18:43 IST)
ಉಪಚುನಾವಣೆಗೆ ದಿನಗಣನೆ ಆರಂಭಗೊಂಡಿದೆ. ಏತನ್ಮಧ್ಯೆ ಬಿಜೆಪಿ ಸವಾಲಿಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಗಳು ಸೆಡ್ಡು ಹೊಡೆದಿದ್ದು, ತನ್ನದೇ ಆದ ತಂತ್ರಗಳಿಗೆ ಮೊರೆಹೋಗಿವೆ.

ರಾಜ್ಯದ ಸಮ್ಮಿಶ್ರ ಸರಕಾರಕ್ಕೆ ಅಗ್ನಿ ಪರೀಕ್ಷೆಯೆಂದೇ ಉಪಚುನಾವಣೆಯನ್ನು ಪರಿಗಣಿಸಲಾಗುತ್ತಿದೆ. ರಣಕಣದಲ್ಲಿ ಗೆಲುವು ಸಾಧಿಸುವ ಮೂಲಕ ಅಧಿಕಾರಕ್ಕೆ ಏರಲು ಸಿದ್ಧತೆ ನಡೆಸುತ್ತಿರುವ ಬಿಜೆಪಿಗೆ ತಿರುಗೇಟು ನೀಡಲು ಕಾಂಗ್ರೆಸ್, ಜೆಡಿಎಸ್ ವಿವಿಧ ರೀತಿಯ ತಂತ್ರಗಳಲ್ಲಿ ಮುಳುಗಿವೆ.

ಬಿಜೆಪಿಗೆ ಮುಖಭಂಗ ಮಾಡುವ ಮೂಲಕ ರಾಷ್ಟ್ರಮಟ್ಟದಲ್ಲಿಯೂ ಸಹ ಜಾತ್ಯಾತೀತ ಪಕ್ಷಗಳು ಒಂದಾಗಬೇಕೆಂಬ ಸಂದೇಶವನ್ನು ರವಾನಿಸುವ ತವಕದಲ್ಲಿರುವ ಕಾಂಗ್ರೆಸ್, ಜೆಡಿಎಸ್ ನಾಯಕರು ಉಪಚುನಾವಣೆಯ ಲೆಕ್ಕಾಚಾರದಲ್ಲಿ ಗಾಢವಾಗಿ ಮುಳುಗಿದ್ದಾರೆ.

ಆದರೆ ಜೆಡಿಎಸ್ ಹಾಗೂ ಕಾಂಗ್ರೆಸ್ ನಾಯಕರು ಜಂಟಿಯಾಗಿ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಳ್ಳುತ್ತಿಲ್ಲ. ಇದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿಯನ್ನು ಕೊಂದೇ ಬಿಡ್ತೇನೆ ಎಂದು ಅತ್ತೆ ಮನೆಗೆ ಗನ್ ಹಿಡ್ಕೊಂಡು ಬಂದ ಅಳಿಯ ಸೆಕೆಂಡಲ್ಲಿ ಥಂಡಾ ಹೊಡೆದಿದ್ಯಾಕೆ Video

ಬಸ್ ಸ್ಟ್ಯಾಂಡ್ ನಲ್ಲಿ ಮಹಿಳೆಗೆ ಹೃದಯಾಘಾತ, ಸಮಯಕ್ಕೆ ಸರಿಯಾಗಿ ಬರದ ಆಂಬ್ಯುಲೆನ್ಸ್: ಮುಂದೇನಾಗಿದ್ದೇನು Video

ಕರ್ನಾಟಕ ಕ್ಯಾಬಿನೆಟ್ ವಿಸ್ತರಣೆ: ಸಚಿವರ ಲಿಸ್ಟ್ ಇನ್ನೂ ಕೊಡದ ಹೈಕಮಾಂಡ್

ಕೆಆರ್ ಎಸ್ ಡ್ಯಾಮ್ 100 ಅಡಿ ಹೆಚ್ಚಳ: ಇದರಿಂದ ಕಾವೇರಿ ನೀರಿನ ಸಮಸ್ಯೆ ಬಗೆಹರಿಯುತ್ತಾ

ಎಲ್ಲೆಲ್ಲೂ ಮಳೆ ಬರ್ತಿದೆ, ಬೆಂಗಳೂರಿನಲ್ಲಿ ಮಾತ್ರ ಯಾಕಿಲ್ಲ, ಯಾವಾಗ ಬರುತ್ತದೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments