Webdunia - Bharat's app for daily news and videos

Install App

ಉಪ ಚುನಾವಣೆ ; ಒಂದು ವೋಟ್ ಗೆ 2000 ರೂಪಾಯಿ ನೋಟ್ ಹಂಚಿಕೆ

Webdunia
ಬುಧವಾರ, 4 ಡಿಸೆಂಬರ್ 2019 (21:13 IST)
ರಾಜ್ಯದ ಉಪಚುನಾವಣೆಯಲ್ಲಿ ಸರ್ಕಲ್ ಇನ್ಸಪೆಕ್ಟರ್ ಒಬ್ಬರು ಬಿಜೆಪಿ ಅಭ್ಯರ್ಥಿ ಪರವಾಗಿ ಹಣ ಹಂಚಿಕೆ ಮಾಡಿರೋ ಆರೋಪ ಕೇಳಿಬಂದಿದೆ.

ಕೆ.ಆರ್.ಪೇಟೆಯ ತೋಟದಲ್ಲಿ ಡಿಸಿಎಂ ಅಶ್ವತ್ ನಾರಾಯಣ ವಾಸ್ತವ್ಯ ಹೂಡಿದ್ದು, ಅಲ್ಲಿಂದಲೇ ಪೊಲೀಸ್ ಅಧಿಕಾರಿ ಮೂಲಕ ಹಣ ಹಂಚಲಾಗುತ್ತಿದೆ. ಹೀಗಂತ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಆರೋಪ ಮಾಡಿದ್ದಾರೆ.

ಜೆಡಿಎಸ್ ಕಾರ್ಯಕರ್ತರನ್ನು ಹೆದರಿಸಲಾಗುತ್ತಿದೆ. ಕೆ.ಆರ್.ಪೇಟೆಯಲ್ಲಿ ಒಂದು ವೋಟ್ ಗೆ ಎರಡು ಸಾವಿರ ಹಣ ಹಂಚಿಕೆ ಮಾಡಲಾಗುತ್ತಿದೆ ಎಂದು ದೂರಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧನನಾಯಕ ಆಗೋದು ಸುಲಭ ಜನನಾಯಕ ಆಗೋದು ಕಷ್ಟ

ತಂದೆ ಅಂಗಡಿಯಲ್ಲಿ ಕಳ್ಳತನ ಮಾಡುವುದನ್ನು ನೋಡಿದ ಮಗ ಏನ್ ಮಾಡಿದ ನೋಡಿ, Video

ಸೈಕಲ್‌ ಓಡಿಸುತ್ತಿರುವಾಗ ಕಾರಿಗೆ ಸಿನಿಮೀಯ ರೀತಿಯಲ್ಲಿ ಡಿಕ್ಕಿ , ಬಾಲಕ ಬದುಕಿದ್ದೆ ಪವಾಡ ಎನ್ನಬಹುದು, Video

ಕೋಲ್ಕತ್ತಾ ಮೆಟ್ರೋದಲ್ಲಿ ಹೊಡೆದಾಡಿಕೊಳ್ಳುತ್ತಿದ್ದ ಮಹಿಳೆಯರನ್ನು ಬಿಡಿಸಲು ಹೋದ ಆರ್‌ಪಿಎಫ್‌ಗೆ ಹೇಗೆ ಹೊಡೆದ್ರು ನೋಡಿ

ಭಾರೀ ಸುದ್ದಿಯಾಗಿದ್ದ ಭಾರತದ ಅರಣ್ಯದಲ್ಲಿ ಒರಾಂಗುಟಾನ್ ಮರಿಗಳ ಪತ್ತೆ, ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments