Webdunia - Bharat's app for daily news and videos

Install App

ಉಪಚುನಾವಣೆ ಹಿನ್ನಲೆ; ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

Webdunia
ಭಾನುವಾರ, 17 ನವೆಂಬರ್ 2019 (10:20 IST)
ಬೆಂಗಳೂರು : ಡಿಸೆಂಬರ್ 5ರಂದು ರಾಜ್ಯದ 15 ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ಈಗಾಗಲೇ 8 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇದೀಗ ತಮ್ಮ ಪಕ್ಷದ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.



ಗಜಾನನ ಬಾಲಚಂದ್ರ ಮಂಗಸೂಳಿ-ಅಥಣಿ, ರಾಜುಕಾಗೆ – ಕಾಗೆವಾಡ, ಲಖನ್ ಜಾರಕಿಹೊಳಿ-ಗೋಕಾಕ್, ವೆಂಕಟರಾವ್ ಘೋರ್ಪಡೆ-ವಿಜಯನಗರ, ರಿಜ್ವಾನ್ ಅರ್ಷದ್-ಶಿವಾಜಿನಗರ, ಹಾಗೂ ಕೆ.ಬಿ ಚಂದ್ರಶೇಖರ್-ಕೆ.ಆರ್.ಪೇಟೆ ಟಿಕೆಟ್ ನೀಡಲಾಗಿದೆ.


ಕಾಂಗ್ರೆಸ್ ಉಳಿದ  7 ಕ್ಷೇತ್ರಗಳ ಪೈಕಿ 6 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದು, ಆದರೆ ಯಶವಂತಪುರ ಕ್ಷೇತ್ರದ ಸಂಭಾವ್ಯ ಟಿಕೆಟ್ ಅಭ್ಯರ್ಥಿ ರಾಜಕುಮಾರ್ ನನಗೆ ಟಿಕೆಟ್ ಬೇಡ ಎಂದ ಹಿನ್ನಲೆಯಲ್ಲಿ ಬೇರೆ ಅಭ್ಯರ್ಥಿಯ ಆಯ್ಕೆಗಾಗಿ ಆ ಕ್ಷೇತ್ರದ ಟಿಕೆಟ್ ಘೋಷಿಸಿಲ್ಲ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments