Webdunia - Bharat's app for daily news and videos

Install App

ಬೈಎಲೆಕ್ಷನ್:ದೇವರ ಮೊರೆ ಹೋದ ಸಿಎಂ

Webdunia
ಮಂಗಳವಾರ, 26 ಅಕ್ಟೋಬರ್ 2021 (10:29 IST)
ಹಾವೇರಿ : ಜಿಲ್ಲೆಯ ಹಾನಗಲ್ ಬೈ ಎಲೆಕ್ಷನ್ ಇರುವ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ದೇವರ ಮೊರೆ ಹೋಗಿದ್ದಾರೆ.
ಅಭ್ಯರ್ಥಿ ಗೆಲುವಿಗಾಗಿ ಹಾನಗಲ್ ತಾಲೂಕಿನ ಶೀಗಿಹಳ್ಳಿ ಗ್ರಾಮದಲ್ಲಿರುವ ಬ್ರಹ್ಮಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ರು. ದೇವಾಲಯದಲ್ಲಿ ಸುಮಾರು 2 ನಿಮಿಷ ಪ್ರಾರ್ಥಿಸಿ ನೆಲಮುಟ್ಟಿ ನಮಸ್ಕರಿಸಿದ ಸಿಎಂ, ಮಂಗಳಾರತಿ ತೆಗೆದುಕೊಂಡು ದೇವರ ದರ್ಶನ ಪಡೆದು ಬಂದಿದ್ದಾರೆ..
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments