ಉಪಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ಟೆಂಪಲ್ ರನ್

Webdunia
ಭಾನುವಾರ, 19 ಮೇ 2019 (13:27 IST)
ಕುಂದಗೋಳ ಉಪ ಚುನಾವಣೆ ಹಿನ್ನೆಲೆಯಲ್ಲಿ ಮೈತ್ರಿ ಅಭ್ಯರ್ಥಿಯಿಂದ ಟೆಂಪಲ್ ರನ್ ನಡೆಯಿತು.

ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿದ್ದರು ಕುಸುಮಾ ಶಿವಳ್ಳಿ.

ಸಿದ್ದಾರೂಢ ಮಠದಿಂದ ಯರಗುಪ್ಪಿಗೆ ಕುಸುಮಾ ಶಿವಳ್ಳಿ ಭೇಟಿ ನೀಡಿದ್ರು. ದಿ. ಸಿ.ಎಸ್. ಶಿವಳ್ಳಿ ಗದ್ದುಗೆಗೆ ಪೂಜೆ ಸಲ್ಲಿಸಿದ ಬಳಿಕ ಮತದಾನ ಮಾಡಿದ್ರು.

ಇನ್ನು, ಕುಂದಗೋಳ ಉಪ ಚುನಾವಣೆಯಲ್ಲಿ ಕೈಕೊಟ್ಟಿವೆ ಇವಿಎಮ್ ಮಷಿ‌ನ್‌ಗಳು. ಕುಂದಗೋಳದ ಬೆನಕನಹಳ್ಳಿ ಮತಕೇಂದ್ರದಲ್ಲಿ ಘಟನೆ ನಡೆದಿದೆ.

ಕೈಕೊಟ್ಟ ಮೂರು ಇವಿಎಮ್ ಮಸಿನ್‌ಗಳನ್ನು ತಾಂತ್ರಿಕ ದೋಷ ಹಿನ್ನೆಲೆ 30 ನಿಮಿಷ ಮತದಾನ ಸ್ಥಗಿತಗೊಳಿಸಿ ಬದಲಾಯಿಸಲಾಯಿತು. ಇವಿಎಮ್ ಮಸಿ‌ನ್‌ಗಳನ್ನ ಬದಲಾವಣೆ ಮಾಡಿದ್ರು ಅಧಿಕಾರಿಗಳು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments