Webdunia - Bharat's app for daily news and videos

Install App

ಉಪಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ಟೆಂಪಲ್ ರನ್

Webdunia
ಭಾನುವಾರ, 19 ಮೇ 2019 (13:27 IST)
ಕುಂದಗೋಳ ಉಪ ಚುನಾವಣೆ ಹಿನ್ನೆಲೆಯಲ್ಲಿ ಮೈತ್ರಿ ಅಭ್ಯರ್ಥಿಯಿಂದ ಟೆಂಪಲ್ ರನ್ ನಡೆಯಿತು.

ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿದ್ದರು ಕುಸುಮಾ ಶಿವಳ್ಳಿ.

ಸಿದ್ದಾರೂಢ ಮಠದಿಂದ ಯರಗುಪ್ಪಿಗೆ ಕುಸುಮಾ ಶಿವಳ್ಳಿ ಭೇಟಿ ನೀಡಿದ್ರು. ದಿ. ಸಿ.ಎಸ್. ಶಿವಳ್ಳಿ ಗದ್ದುಗೆಗೆ ಪೂಜೆ ಸಲ್ಲಿಸಿದ ಬಳಿಕ ಮತದಾನ ಮಾಡಿದ್ರು.

ಇನ್ನು, ಕುಂದಗೋಳ ಉಪ ಚುನಾವಣೆಯಲ್ಲಿ ಕೈಕೊಟ್ಟಿವೆ ಇವಿಎಮ್ ಮಷಿ‌ನ್‌ಗಳು. ಕುಂದಗೋಳದ ಬೆನಕನಹಳ್ಳಿ ಮತಕೇಂದ್ರದಲ್ಲಿ ಘಟನೆ ನಡೆದಿದೆ.

ಕೈಕೊಟ್ಟ ಮೂರು ಇವಿಎಮ್ ಮಸಿನ್‌ಗಳನ್ನು ತಾಂತ್ರಿಕ ದೋಷ ಹಿನ್ನೆಲೆ 30 ನಿಮಿಷ ಮತದಾನ ಸ್ಥಗಿತಗೊಳಿಸಿ ಬದಲಾಯಿಸಲಾಯಿತು. ಇವಿಎಮ್ ಮಸಿ‌ನ್‌ಗಳನ್ನ ಬದಲಾವಣೆ ಮಾಡಿದ್ರು ಅಧಿಕಾರಿಗಳು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments