Webdunia - Bharat's app for daily news and videos

Install App

ಉಪಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ಟೆಂಪಲ್ ರನ್

Webdunia
ಭಾನುವಾರ, 19 ಮೇ 2019 (13:27 IST)
ಕುಂದಗೋಳ ಉಪ ಚುನಾವಣೆ ಹಿನ್ನೆಲೆಯಲ್ಲಿ ಮೈತ್ರಿ ಅಭ್ಯರ್ಥಿಯಿಂದ ಟೆಂಪಲ್ ರನ್ ನಡೆಯಿತು.

ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿದ್ದರು ಕುಸುಮಾ ಶಿವಳ್ಳಿ.

ಸಿದ್ದಾರೂಢ ಮಠದಿಂದ ಯರಗುಪ್ಪಿಗೆ ಕುಸುಮಾ ಶಿವಳ್ಳಿ ಭೇಟಿ ನೀಡಿದ್ರು. ದಿ. ಸಿ.ಎಸ್. ಶಿವಳ್ಳಿ ಗದ್ದುಗೆಗೆ ಪೂಜೆ ಸಲ್ಲಿಸಿದ ಬಳಿಕ ಮತದಾನ ಮಾಡಿದ್ರು.

ಇನ್ನು, ಕುಂದಗೋಳ ಉಪ ಚುನಾವಣೆಯಲ್ಲಿ ಕೈಕೊಟ್ಟಿವೆ ಇವಿಎಮ್ ಮಷಿ‌ನ್‌ಗಳು. ಕುಂದಗೋಳದ ಬೆನಕನಹಳ್ಳಿ ಮತಕೇಂದ್ರದಲ್ಲಿ ಘಟನೆ ನಡೆದಿದೆ.

ಕೈಕೊಟ್ಟ ಮೂರು ಇವಿಎಮ್ ಮಸಿನ್‌ಗಳನ್ನು ತಾಂತ್ರಿಕ ದೋಷ ಹಿನ್ನೆಲೆ 30 ನಿಮಿಷ ಮತದಾನ ಸ್ಥಗಿತಗೊಳಿಸಿ ಬದಲಾಯಿಸಲಾಯಿತು. ಇವಿಎಮ್ ಮಸಿ‌ನ್‌ಗಳನ್ನ ಬದಲಾವಣೆ ಮಾಡಿದ್ರು ಅಧಿಕಾರಿಗಳು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಯ್ಯೋ ನಿಮ್ಮನ್ನು ನೀವೇ ಮೂರ್ಖ ಅನ್ನೋದು, ನಿಮ್ಮ ಮತದಾರರನ್ನೇ ಈಡಿಯಟ್ ಅನ್ನೋದಾ... ರಾಹುಲ್ ಗಾಂಧಿಗೆ ಬಿಜೆಪಿ ತಿರುಮಂತ್ರ

ಪೆಟ್ರೋಲ್ ಹಾಕಿಸಿ ಓಡೋಗ್ತೀಯಾ...ಖದೀಮ ಕಾರು ಚಾಲಕನಿಗೆ ಬಂಕ್ ಸಿಬ್ಬಂದಿ ಪಾಠ ಕಲಿಸಿದ ರೀತಿ ನೋಡಿ Video

ರಸ್ತೆ ಬದಿ ಪೆನ್ ಮಾರುತ್ತಿದ್ದ ಅಜ್ಜಿಗೆ ದೇವರಂತೆ ಬಂದ ವ್ಯಕ್ತಿ ಮಾಡಿದ ಕೆಲಸ ನೋಡಿದ್ರೆ ಕಣ್ಣೀರು ಬರುತ್ತೆ Video

ರಾಹುಲ್ ಗಾಂಧಿಗೆ ಟೈಮ್ ಇಲ್ಲ: ಕರ್ನಾಟಕ ಸಚಿವ ಸಂಪುಟ ಆಯ್ಕೆ ಇಷ್ಟೊಂದು ಕಷ್ಟವೇ

ಕಾವೇರಿ ಕಿಚ್ಚು: ಕರ್ನಾಟಕ ಬಂದ್ ಗೆ ಮುಹೂರ್ತ ಫಿಕ್ಸ್ ಮಾಡಲು ಮುಂದಾದ ಕನ್ನಡ ಸಂಘಟನೆಗಳು

ಮುಂದಿನ ಸುದ್ದಿ
Show comments